rtgh

ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಸೌಲಭ್ಯ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Free tractor facility for farmers

ನಮಸ್ಕಾರ ಸ್ನೇಹಿತರೆ ಇವತ್ತಿನ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಎಲ್ಲಾ ರೈತರಿಗೂ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯದಲ್ಲಿರುವ ಎಲ್ಲಾ ರೈತರಿಗೆ ಟ್ರಾಕ್ಟರ್ ಬಹಳ ಮುಖ್ಯವಾಗಿದೆ ಏಕೆಂದರೆ ಕೃಷಿ ಕರ ಕೆಲಸಗಳನ್ನು ಟ್ರ್ಯಾಕ್ಟರ್ ಮೂಲಕ ಸುಲಭವಾಗಿ ಮಾಡಿಕೊಳ್ಳಬಹುದು. ಜೊತೆಗೆ ಬೇರೆ ಪ್ರದೇಶಕ್ಕೆ ಬೆಳೆಗಳನ್ನು ತಲುಪಿಸುವಂತಹ ಕೆಲಸವನ್ನು ಈ ಟ್ರಾಕ್ಟರ್ ಮೂಲಕವೇ ಮಾಡಬಹುದಾಗಿತ್ತು. ಇದೊಂದು ರೀತಿಯಲ್ಲಿ ಕೃಷಿ ಸಲಕರಣೆಗಳಲ್ಲಿ ಉಪಯುಕ್ತ ಕೃಷಿ ಉಪಕರಣವಾಗಿದೆ. ಆದ್ದರಿಂದಲೇ ಈಗ ಸರ್ಕಾರವು ಉಚಿತವಾಗಿ ಟ್ರ್ಯಾಕ್ಟರ್ ನೀಡಲು ನಿರ್ಧರಿಸಿದೆ. ಉಚಿತ ಟ್ರ್ಯಾಕ್ಟರ್ ಯೋಜನೆ : ಮುಖ್ಯಮಂತ್ರಿ ಟ್ಯಾಕ್ಟರ್ ಯೋಜನೆಯ ಅಡಿಯಲ್ಲಿ … Read more

ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡುವ ಮೂಲಕ 10,000 ಪ್ರತಿ ತಿಂಗಳು ಪಡೆಯಿರಿ

Get paid every month by investing in Post Office

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಭವಿಷ್ಯದಲ್ಲಿ ಹೂಡಿಕೆ ಮಾಡಲು ಸಾಕಷ್ಟು ಜನರು ಯೋಚಿಸುತ್ತಿರುತ್ತಾರೆ ಅಂತವರಿಗಾಗಿ ಪೋಸ್ಟ್ ಆಫೀಸ್ನ ಹೊಸ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಸ್ವಲ್ಪ ಹೂಡಿಕೆಗಳನ್ನು ಹಾಕುವುದರ ಮೂಲಕ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಿರ್ಧರಿಸಿದ್ದಾರೆ ಅಂತವರಿಗಾಗಿ ಯಾವುದೇ ರಿಸ್ಕ್ ಇಲ್ಲದೆ ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡುವ ಮೂಲಕ ಪ್ರತಿ ತಿಂಗಳು 10 ಸಾವಿರ ರೂಪಾಯಿಗಳನ್ನು ಪಡೆಯಬಹುದಾಗಿದೆ. ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ : ಭವಿಷ್ಯದಲ್ಲಿ ಬಹಳ ಜನರು ಹೂಡಿಕೆ ಮಾಡಿ ಆರ್ಥಿಕ ಸಮಸ್ಯೆಯನ್ನು ಭವಿಷ್ಯದಲ್ಲಿ ಎದುರಿಸಬಾರದು ಎಂದು ಯೋಚಿಸಿರುತ್ತಾರೆ. ಇದೀಗ … Read more

ಎಲ್ಲಾ ಮಹಿಳೆಯರಿಗೂ ಉಚಿತ ಹೊಲಿಗೆ ಯಂತ್ರ : ಈ ಕೂಡಲೇ ಅರ್ಜಿ ಸಲ್ಲಿಸಿ

Free sewing machine for all women

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಅರ್ಹತೆಯನ್ನು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗಿದ್ದು ಈ ಯೋಜನೆ ಪ್ರಯೋಜನವನ್ನು ದೇಶದಾದ್ಯಂತ ಎಲ್ಲಾ ಮಹಿಳೆಯರು ಪಡೆಯುತ್ತಿದ್ದಾರೆ. ಹಾಗಾದರೆ ಉಚಿತ ಹೊಲಿಗೆ ಯಂತ್ರಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆ : ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಕನಸನ್ನು ಮಹಿಳೆಯರು ಹೊಂದಿರುತ್ತಾರೆ. ಇದರಿಂದ ತಮ್ಮ ಜೀವನವನ್ನು ಉತ್ತಮಗೊಳಿಸಬೇಕು ಎಂಬ … Read more

ಈ ಜನರಿಗೆ 50ರಷ್ಟು ಟಿಕೆಟ್ : ಉಚಿತ ರಿಯಾಯಿತಿ ಬಗ್ಗೆ ರೈಲ್ವೆ ಇಲಾಖೆ ಸ್ಪಷ್ಟನೆ

50-free-ticket-discount-for-these-people-railway-department-clarified

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಶೇಕಡ 50ರಷ್ಟು ಟಿಕೇಟಿನಲ್ಲಿ ರಿಯಾಯಿತಿ ಪಡೆಯುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಬೇಕಾಗುತ್ತದೆ. ಭಾರತ ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ 50ರಷ್ಟು ಟಿಕೆಟ್ ರಿಯಾಯಿತಿ ಬಗ್ಗೆ ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ. ಸಂಪೂರ್ಣವಾಗಿ ನಿಮಗೆ ತಿಳಿದಿರಬೇಕು ಭಾರತ ದೇಶದಲ್ಲಿ ಹಿರಿಯ ನಾಗರಿಕರ ಮೇಲೆ ಶೇಕಡ 40 ರಿಂದ 50 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿತ್ತು .ಆದರೆ ಕೋವಿಡ್ ಸಂದರ್ಭದಲ್ಲಿ ಈ ರಿಯಾಯಿತಿಯನ್ನು … Read more

ಹೊಸ ವರ್ಷಾಚರಣೆಗೆ ಮಹತ್ವದ ಸೂಚನೆ : ಬಾರ್ ಗೂ ಸಮಯ ನಿಗದಿ

An important notice for the New Year celebration is the timing of the bar

ನಮಸ್ಕಾರ ಸ್ನೇಹಿತರೆ ಹೊಸ ವರ್ಷವನ್ನು ಹೆಚ್ಚಿನ ಜನಸಂಖ್ಯೆಯಲ್ಲಿ ಎಂಜಿ ರೋಡ್ ಬಿಗೇಟ್ ರೋಡ್ ಎಲೆಕ್ಟ್ರಾನಿಕ್ ಸಿಟಿ ಇಂದಿರಾನಗರ ಹಾಗೂ ಶಾಪಿಂಗ್ ಮಾಲ್ ಸ್ಟಾರ್ ಹೋಟೆಲ್ ಗಳಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಕಳೆದ ವರ್ಷಕ್ಕಿಂತ ಬಂದು ಬಸ್ಸಿಗಾಗಿ ವಿರೋಧಿಸಬೇಕೆಂದು ಅಧಿಕಾರಿಗಳಿಗೆ ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ರವರು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವನು ಗೃಹ ಸಚಿವರು ತಿಳಿಸಿದ್ದಾರೆ. … Read more

ಗ್ರಾಮಒನ್ ತೆರೆಯಲು ರಾಜ್ಯದ 15 ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನ : ಸ್ಥಳೀಯರಿಗೆ ಮೊದಲ ಆದ್ಯತೆ

Applications are invited in 15 districts of the state to open GramOne

ನಮಸ್ಕಾರ ಸ್ನೇಹಿತರೆ, ದೇಶದ ನಾಗರಿಕರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ವಿಶೇಷ ಯೋಜನೆಗಳ ಪ್ರಯೋಜನಗಳನ್ನು ಹಾಗೂ ಸೇವೆಗಳನ್ನು ಸರ್ಕಾರವು ಗ್ರಾಮೀಣ ಭಾಗದಲ್ಲಿರುವ ಜನರಿಗೆ ತಮ್ಮ ಗ್ರಾಮಗಳಲ್ಲಿಯೇ ಇದ್ದು ಪಡೆದುಕೊಳ್ಳುವುದಕ್ಕಾಗಿ ಇರುವ ಒಂದು ಮಾರ್ಗವೆಂದರೆ ಅದು ಗ್ರಾಮವನ್ ಕೇಂದ್ರಗಳು ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅಲ್ಲದೆ ಪ್ರತಿಭಾವಂತ ನಿರುದ್ಯೋಗಿ ಯುವಜನತೆಯು ಗ್ರಾಮೀಣ ಭಾಗದಲ್ಲಿ ಇದ್ದು ಅವರು ಸ್ವಯಂ ಉದ್ಯೋಗವನ್ನು ಸ್ಥಾಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವು ಸಹ ಆಗಿದೆ. ಪ್ರಸ್ತುತ ಸೇವಾ ಸಿಂಧು ಫೋಟೋನಲ್ಲಿರುವ 80 ಇಲಾಖೆಗಳ 798 ಸೇವೆಗಳನ್ನು … Read more

ಹೆಣ್ಣು ಮಗುವಿಗೆ ಇನ್ನು ಮುಂದೆ ಹಣ ಸಿಗಲಿದೆ ಈ ಯೋಜನೆಯಲ್ಲಿ

The girl child will get money from now on in this scheme

ನಮಸ್ಕಾರ ಸ್ನೇಹಿತರೇ, ಹೆಣ್ಣು ಮಕ್ಕಳು ಹಿಂದೆಲ್ಲ ಜನಿಸಿದರೆ ಅದು ಶಾಪ ಎಂದು ಹೇಳಲಾಗುತ್ತಿತ್ತು ಅಲ್ಲದೆ ಭ್ರೂಣ ಹತ್ಯವನ್ನು ಸಹ ಮಾಡಲಾಗುತ್ತಿತ್ತು ಆದರೆ ಇದೀಗ ಕಾನೂನಿನ ಚೌಕಟ್ಟು ಬಲಗೊಳ್ಳುತ್ತಿರುವ ಕಾರಣ ಈ ವಿಚಾರಗಳ ಬಗ್ಗೆ ಜನರು ಎಚ್ಚೆತ್ತುಕೊಂಡು ಹೆಣ್ಣು ಮಗುವಿಗೆ ಸಾಕಷ್ಟು ಕಾಳಜಿಯನ್ನು ವಹಿಸುತ್ತಿದ್ದಾರೆ. ಅದರಂತೆ ಸರ್ಕಾರವೂ ಕೂಡ ಅನೇಕ ವಿಧವಾದ ಕಾರ್ಯಕ್ರಮಗಳನ್ನು ಹೆಣ್ಣು ಮಗುವಿಗಾಗಿ ಹಮ್ಮಿಕೊಳ್ಳುತ್ತಿದ್ದು ಅದರಲ್ಲಿ ಒಂದು ಹೊಸ ಯೋಜನೆಯನ್ನು ಯೋಜನೆ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಹೆಣ್ಣು ಮಗುವಿಗಾಗಿ ಅನೇಕ ಯೋಜನೆಗಳು : ಹೆಣ್ಣು ಮಗು … Read more

ಕೃಷಿಗಾಗಿ ಟ್ರ್ಯಾಕ್ಟರ್ ಸಾಲಗಳನ್ನು ಪಡೆಯುವ ಪ್ರಮುಖ ಪ್ರಯೋಜನಗಳು ಇಲ್ಲಿವೆ

Here are the major benefits of getting tractor loans for agriculture

ನಮಸ್ಕಾರ ಸ್ನೇಹಿತರೇ, ಭಾರತೀಯ ಕೃಷಿಯಲ್ಲಿ ಬಹಳ ಮುಖ್ಯವಾಗಿದ್ದು ರೈತರಿಗೆ ಆರ್ಥಿಕ ಬೆಂಬಲಕ್ಕೆ ಸರ್ಕಾರವು ಆದ್ಯತೆ ನೀಡುತ್ತಿದೆ. ರೈತರು ತಮ್ಮ ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಅಗತ್ಯವಾದಂತಹ ಯಂತ್ರೋಪಕರಣಗಳೊಂದಿಗೆ ಸಬಲೀಕರಣ ಗೊಳಿಸುವ ಗುರಿಯನ್ನು ಸರ್ಕಾರವು ಹೊಂದಿರುವುದರಿಂದ ಟ್ರ್ಯಾಕ್ಟರ್ ಗಳಿಗೆ ಸಾಲಗಳನ್ನು ಒದಗಿಸಲು ನಿರ್ಣಾಯಕ ಅಂಶಗಳಲ್ಲಿ ಪಾತ್ರವನ್ನು ವಹಿಸುತ್ತಿದೆ. ಟ್ರ್ಯಾಕ್ಟರ್ ಸಾಲಗಳ ಬಗ್ಗೆ ಮಾಹಿತಿ : ರೈತರಿಗೆ ಟ್ರ್ಯಾಕ್ಟರ್ ಗಳನ್ನು ಖರೀದಿಸಲು ಟ್ರ್ಯಾಕ್ಟರ್ ಸಾಲವು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾದ ಹಣಕಾಸು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಈ ಸಾಲುಗಳನ್ನು ಸಹಕಾರಿ ಸಂಘಗಳು ಹಣಕಾಸು ಸಂಸ್ಥೆಗಳು ಮತ್ತು … Read more

ಸರ್ಕಾರಿ ಜಮೀನು ಉಳಿಮೆ ಮಾಡುತ್ತಿದ್ದರೆ ನಿಮಗೆ ಗುಡ್ ನ್ಯೂಸ್

Good news for you if you are managing government land

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಸರ್ಕಾರಿ ಜಮೀನಿನಲ್ಲಿ ಯಾರು ಉಳಿಮೆ ಮಾಡುತ್ತಿದ್ದೀರಾ. ಅಂತಹ ಜನರಿಗೆ ಗುಡ್ ನ್ಯೂಸ್ ಹೊರಬಿದ್ದಿದೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಸರ್ಕಾರಿ ಜಮೀನಿನಲ್ಲಿ ಉಳುಮೆ : ರಾಜ್ಯದಲ್ಲಿ ಸಾಕಷ್ಟು ಜನ ಕೃಷಿ ಭೂಮಿ ಇಲ್ಲದವರು ಸರ್ಕಾರಿ ಭೂಮಿಯನ್ನು ಬಳಸಿಕೊಂಡು ಸಕ್ರಮಗೊಳಿಸಿಕೊಳ್ಳಲು ಸಾಕಷ್ಟು ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಈಗ ಅರ್ಜಿ ಸಲ್ಲಿಕೆ ಅವಧಿ ಮುಕ್ತಾಯವಾಗಿರುವುದರಿಂದ ಅರ್ಜಿ ಪೊಲೀಸ್ ಶೀಲನೆ ಕಾರ್ಯ ನಡೆಯುತ್ತಿದೆ ಹಾಗಾಗಿ ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು … Read more

ಯುವನಿಧಿ ಯೋಜನೆಯ ಈ ದಾಖಲೆ ಕಡ್ಡಾಯವಾಗಿ ಬೇಕು ಎಲ್ಲರಿಗೂ ಅನ್ವಯ

This document is mandatory for Yuva Nidhi Yojana

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಯನ್ನು ನೀಡಿದ್ದು ಆ ಯೋಜನೆಗಳನ್ನು ಜಾರಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗಾಗಿ ಯೋಜನೆಯು ಅದರಲ್ಲಿ ಪ್ರಮುಖ ಮುಖ್ಯವಾದ ಯುವ ನಿಧಿ ಯೋಜನೆಯಾಗಿದ್ದು ಯೋಜನೆಯ ಲಾಭ ಪಡೆಯಬೇಕಾದರೆ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದರೆ ಎಲ್ಲಾ ಅರ್ಹತ ಮಾದಂಡಗಳ ಬಗ್ಗೆತಿಳಿದುಕೊಳ್ಳಿ. 24 ತಿಂಗಳು ಹಣವನ್ನು ನೀಡಲಾಗುವುದು : ಯೋಜನೆಯ ಮೂಲಕ ಯಾರು 2022 – 23ನೇ ಸಾಲಿನಲ್ಲಿ ಯಾವುದೇ ವೃತ್ತಿಪರ … Read more

ಕೊರೊನ ವೈರಸ್ ಮುನ್ನೆಚ್ಚರಿಕೆ ಮಾಸ್ಕ್ ಕಡ್ಡಾಯ ಮಾಡಿದ ಸರ್ಕಾರ

Corona Virus Precautions

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಿಗೆ ಆಧಾರದ ಸ್ವಾಗತ ಮತ್ತೆ ಕೊರೋನ ವೈರಸ್ ಮುನ್ನೆಚ್ಚರಿಕೆಯಿಂದ ಮಾಸ್ಕನ್ನು ಕಡ್ಡಾಯಗೊಳಿಸಿದೆ ಇದರ ಬಗ್ಗೆ ಆರೋಗ್ಯ ಸಚಿವರಾದಂತಹ ದಿನೇಶ್ ಗುಂಡೂರಾವ್ ರವರು ಮಾಹಿತಿಯನ್ನು ನೀಡಿದ್ದಾರೆ. ಕೊರೋನಾ ವೈರಸ್ ರೂಪಾಂತರ : ಕೇರಳದಲ್ಲಿ ಈ ಪ್ರಕರಣ ಹೆಚ್ಚಾದ ಕಾರಣ ನಮ್ಮ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಜನರಿಗೆ ಹೃದಯ ಸಂಬಂಧಿ ಕಾಯಿಲೆ ಇರುವಂತಹ ಜನರಿಗೆ ಮಾಸ್ಕನ್ನು ಧರಿಸಬೇಕೆಂದು ಆರೋಗ್ಯ ಸಚಿವರು ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾಹಿತಿ : ಈ ಕೊರೊನಾ ವೈರಸ್ ಬಗ್ಗೆ ಯಾರು … Read more

ಜನ ಔಷಧಿ ಕೇಂದ್ರ ಜಿಲ್ಲೆಗೊಂದು ತೆರೆಯಲು ಅರ್ಜಿ ಆಹ್ವಾನ

Application invitation for opening a Jana Amishti Kendra district

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮಲ್ಲೇ ಕನಕ ಆದರದ ಸ್ವಾಗತ ಈ ಲೇಖನದಲ್ಲಿ ಸರ್ಕಾರದಿಂದ ಜನ ಔಷಧಿ ಕೇಂದ್ರ ತೆರೆಯಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಜನ ಔಷಧ ಕೇಂದ್ರ : ಭಾರತ ದೇಶದಲ್ಲಿ ಜನರಿಕ್ ಔಷಧಿಯನ್ನು ರಫ್ತು ಮಾಡಲು ಪ್ರಮುಖ ದೇಶಗಳ ರಾಷ್ಟ್ರಗಳಲ್ಲೊಂದು ಹಾಗೂ ಭಾರತೀಯರಲ್ಲಿ ಬಡ ಜನರಿಗೆ ಅನುಕೂಲವಾಗಲು ಕಡಿಮೆ ಬೆಲೆಗೆ ಔಷಧಿಯನ್ನು ಸಿಗಲು ಸ್ಥಳದ ಅವಕಾಶವನ್ನು ಮಾಡಿಕೊಡಲಾಗುತ್ತಿದೆ. ಈ ಕಾರಣದಿಂದ ಭಾರತೀಯ ಜನ ಔಷಧಿ ಕೇಂದ್ರವನ್ನು ದೇಶದ ಎಲ್ಲಾ ಭಾಗಗಳಲ್ಲೂ … Read more

ಎಲ್ಲರಿಗೂ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ ಆನ್ಲೈನಲ್ಲಿ ಸಲ್ಲಿಸಿ

Apply online for free sewing machine for all

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿಸಲಿದ್ದೇವೆ. ಇದರೊಂದಿಗೆ ಉಪಕರಣಗಳನ್ನು ಸಹ ನೀಡಲಾಗುತ್ತಿದ್ದು ಅದರ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ. ಸರ್ಕಾರದಿಂದ ಪ್ರೋತ್ಸಾಹ : ಸರ್ಕಾರವು ಜನರಿಗೆ ಆರ್ಥಿಕವಾಗಿ ಮುಂದೆ ಬರಲು ಅನೇಕ ಸೌಲಭ್ಯಗಳನ್ನು ಒದಗಿಸಿದ್ದು ಈ ಯೋಜನೆಯಲ್ಲಿ ಕೈಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅರ್ಹ ಫಲಾನುಭವಿಗಳಿಗೆ ಉಚಿತ ವಲಗೆ ಯಂತ್ರವನ್ನು ನೀಡುತ್ತಿದ್ದಾರೆ ಯಾರಿಗೂ ಉಚಿತ ಅವಳಿಗೆ … Read more

ಅರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ ಇವರಿಗೆ ಮಾತ್ರ ಸೌಲಭ್ಯ ಸಿಗುತ್ತೆ

Eligible ration card list release only they will get the facility

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರಾದ ಸ್ವಾಗತ ಈ ಲೇಖನದಲ್ಲಿ ರೇಷನ್ ಕಾರ್ಡ್ ಹೊಂದಿರುವವರ ಅರ್ಹತೆ ಆಧಾರದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು. ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅವರಿಗೆ ವಿತರಿಸಲಾಗುವುದು ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದರೆ ಅಗತ್ಯ ಮಾಹಿತಿ ನಿಮಗೆ ಸಿಗಲಿದೆ. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ : ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನೀವು ಪರೀಕ್ಷಿಸಬಹುದು. ಅವರಿಗೆ ಸದ್ಯದಲ್ಲೇ ಹೊಸ … Read more

ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಅಹ್ವಾನ ಕೂಡಲೇ ಈ ಲಿಂಕ್ ಬಳಸಿ ನೊಂದಣಿಯಾಗಿ

Vidyasiri Scholarship Application Invitation

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ಸರ್ಕಾರವು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿ ಎಂದು ಉದ್ದೇಶದಿಂದ ಅದರಲ್ಲಿಯೂ ಮುಖ್ಯವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡಬೇಕೆನ್ನುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಸರ್ಕಾರವು ಆಹ್ವಾನ ಮಾಡಲಾಗಿದೆ. ಅದರಂತೆ ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಏನೆಲ್ಲಾ ಅರ್ಹತೆಗಳು ಹಾಗೂ ವಿದ್ಯಾರ್ಥಿ ವೇತನದ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿಯನ್ನು … Read more

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಉದ್ಯೋಗ ಅವಕಾಶ ಕೂಡಲೇ ಅರ್ಜಿ ಸಲ್ಲಿಸಿ

Job Opportunity in Karnataka State Road Transport Corporations

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಅರ್ಜಿಯ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ತಪ್ಪದೇ ಓದಿ. ಕರ್ನಾಟಕದಲ್ಲಿ ಅನೇಕ ಜನರು ಸರ್ಕಾರಿ ಉದ್ಯೋಗವನ್ನು ಪಡೆಯಬೇಕೆಂದು ಕಾಯುತ್ತಿರುತ್ತಾರೆ. ಹಾಗೆ ಅನೇಕ ರೀತಿಯ ಹುದ್ದೆಗಳಿಗಾಗಿ ಪ್ರಯತ್ನ ನಡೆಸುತ್ತಿದ್ದಾರೆ ಅಂತವರಿಗೆ ಕೆಎಸ್ಆರ್ಟಿ ಕಡೆಯಿಂದ. ಕೆ ಎಸ್ ಆರ್ ಟಿ ಸಿ ಯಲ್ಲಿ ಉದ್ಯೋಗಾವಕಾಶ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ … Read more

EMI ಕಟ್ಟುತ್ತಿರುವವರಿಗೆ ಇದೀಗ ಹೊಸ ರೂಲ್ಸ್ : ಚಿಂತೆ ಮಾಡ್ಬೇಡಿ ಸರ್ಕಾರದ ನಿಯಮ

Now there are new rules for paying EMI

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಬ್ಯಾಂಕಿನಲ್ಲಿ ಸಾಲವನ್ನು ಪಡೆದು ಇಎಂಐ ಕಟ್ಟುತ್ತಿರುವವರಿಗಾಗಿ ಹೊಸ ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಬ್ಯಾಂಕುಗಳು ನಮಗೆ ಅನುಕೂಲಕರವಾದಂತಹ ಗೃಹ ಸಾಲ ಚಿನ್ನದ ಮೇಲಿನ ಸಾಲ ವೈಯಕ್ತಿಕ ಸಾಲ ವಾಹನದ ಮೇಲಿನ ಸಾಲ ಹೀಗೆ ಅನೇಕ ಸಾಲಾ ಸೌಲಭ್ಯಗಳನ್ನು ಒದಗಿಸುತ್ತವೆ. ಅದರಂತೆ ಇದೀಗ ಕೆಲವು ನಿಯಮಗಳಲ್ಲಿ ಬದಲಾವಣೆಗಳನ್ನು ಆರ್‌ಬಿಐ ಬ್ಯಾಂಕಿನಲ್ಲಿ ಸಾಲ ಮಾಡಿರುವ ಗ್ರಾಹಕರಿಗೆ ಅನುಕೂಲವಾಗಲು ಜಾರಿಗೆ ತಂದಿದ್ದು ಇದೊಂದು ಪ್ರೀತಿಯಲ್ಲಿ ಸಾಲಗಾರರ ಪಾಲಿಗೆ ವರದಾನವಾಗಿದೆ ಎಂದು ಹೇಳಿದರು ತಪ್ಪಾಗಲಾರದು. ಇಎಂಐ ಪಾವತಿಯ ಮೇಲೆ … Read more

ಪಂಚಾಯಿತಿವತಿಯಿಂದ ವಿದ್ಯಾರ್ಥಿಗಳು ಹಣ ಪಡೆದುಕೊಳ್ಳಬಹುದು ಇಲ್ಲಿದೆ ಮಾಹಿತಿ

Students can get money from panchayat

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗ್ರಾಮ ಪಂಚಾಯಿತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರದ ಒಂದು ಯೋಜನೆಯ ಮೂಲಕ ವಿಶೇಷವಾಗಿ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬುಕ್ ವಿತರಣೆಯನ್ನು ನೀಡಲಾಗುತ್ತಿದ್ದು ಇದರ ಪ್ರಯೋಜನವನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿಯಿಂದ ವೋಚರ್ ಹಣ : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೂ ಓಚರ್ ಹಣವನ್ನು ನೀಡಬೇಕೆಂದು ತಿಳಿಸಿದೆ. ಆದರೆ ಸಾಕಷ್ಟು ಜನರಿಗೆ ಇದರ ಬಗ್ಗೆ ಯಾವುದೇ ಮಾಹಿತಿಯು ತಿಳಿದಿರುವುದಿಲ್ಲ. … Read more

ಕಿಸಾನ್ ಯೋಜನೆಯ ಎಲ್ಲಾ ಹಣವನ್ನು ರೈತರು ವಾಪಸ್ ಕೊಡಬೇಕು

Essential Information of Kisan Scheme

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಆ ಬಗ್ಗೆ ತಿಳಿಸಲಾಗುತ್ತಿದೆ. ದೇಶದ ಬೆನ್ನೆಲುಬಾಗಿರುವ ರೈತರಿಗೆ ಕೇಂದ್ರ ಸರ್ಕಾರವು ಆರ್ಥಿಕ ಸ್ಥಿರತೆಯನ್ನು ನೀಡುವ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪರಿಚಯಿಸಿದೆ. ದೇಶದ ಲಕ್ಷಾಂತರ ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯುತ್ತಿದ್ದಾರೆ. ಅಲ್ಲದೆ ದೇಶದ ಅರ್ಹರ ಇತರ ಬ್ಯಾಂಕ್ ಖಾತೆಗೆ 15ನೇ ಕಂತಿನ ಹಣವು ಈಗಾಗಲೇ ಜಮಾ ಆಗಿದೆ. ಪಿಎಂ ಕಿಸಾನ್ ಯೋಜನೆಯ ನೋಟಿಸ್ : ಮೋದಿ ಸರ್ಕಾರವು ರೈತರಿಗೆ 6,000ಗಳನ್ನು … Read more

ಸರ್ಕಾರದಿಂದ 60 ವರ್ಷ ಮೇಲ್ಪಟ್ಟವರಿಗೆ 10,000 ಪಿಂಚಣಿ ಪಡೆಯುವ ಬಗ್ಗೆ ಇಲ್ಲಿದೆ ಮಾಹಿತಿ

Atal G Pension Scheme Information

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಅರವತ್ತು ವರ್ಷ ಮೇಲ್ಪಟ್ಟ ಜನರಿಗೆ 10,000 ಪಿಂಚಣಿ ಯೋಜನೆಯನ್ನು ಪಡೆದುಕೊಳ್ಳುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಲಿದ್ದು ಈ ಲೇಖನವನ್ನು ಕೊನೆವರೆಗೂ ತಪ್ಪದೇ ಓದಿ. ಆರ್ಥಿಕವಾಗಿ ಬೇರೆಯವರ ಮೇಲೆ ಯಾರೂ ಕೂಡ ಅವಲಂಬಿತರಾಗಬಾರದು ಎನ್ನುವ ಕಾರಣಕ್ಕೆ ವಯಸ್ಸಾದ ನಂತರ ವ್ಯಕ್ತಿಯು ಆರ್ಥಿಕವಾಗಿ ಸದೃಢರ ಆಗಬೇಕೆಂಬ ಉದ್ದೇಶದಿಂದ ನಿವೃತ್ತಿ ಹೊಂದಿದ ನಂತರ ಬದುಕನ್ನು ತುಂಬಾ ಸುಂದರವಾಗಿ ಕಟ್ಟಿಕೊಳ್ಳುವ ಜನರಿಗೆ ಈ ಯೋಜನೆಯ ಲಾಭ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ನಿಮ್ಮ … Read more

ಗೃಹಲಕ್ಷ್ಮಿ ಹಣ ಬರದೆ ಇದ್ದವರು ಕೇವಲ 2 ದಿನದಲ್ಲಿ ಹಣವನ್ನು ಪಡೆಯಿರಿ

Those who have not received Gruhalkshmi money get money in just 2 days

ನಮಸ್ಕಾರ ಸ್ನೇಹಿತರೇ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ರಾಜ್ಯದ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯವಾಗಲಿ ಎಂದು ಉದ್ದೇಶದಿಂದ ಜಾರಿಗೆ ತರಲಾಯಿತು. ಮಹಿಳೆಯರ ಬ್ಯಾಂಕ್ ಖಾತೆಗೆ ಮೂರು ತಿಂಗಳ ಹಣವನ್ನು ಜಮಾ ಮಾಡಲಾಗಿದ್ದು ಇದೀಗ ನಾಲ್ಕನೇ ಕಂತಿನ ಹಣವು ಸಹ ಹಂತ ಹಂತವಾಗಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರವು ಸಿದ್ಧತೆಯನ್ನು ನಡೆಸುತ್ತಿದೆ. 15 ಜಿಲ್ಲೆಗಳಲ್ಲಿ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಕಂತಿನ ಹಣ ಬಿಡುಗಡೆ : ಗುರು ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವು ಬೆಳಗಾವಿ … Read more