rtgh

ಕಿಸಾನ್ ಯೋಜನೆಯ ಎಲ್ಲಾ ಹಣವನ್ನು ರೈತರು ವಾಪಸ್ ಕೊಡಬೇಕು

Essential Information of Kisan Scheme

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಆ ಬಗ್ಗೆ ತಿಳಿಸಲಾಗುತ್ತಿದೆ. ದೇಶದ ಬೆನ್ನೆಲುಬಾಗಿರುವ ರೈತರಿಗೆ ಕೇಂದ್ರ ಸರ್ಕಾರವು ಆರ್ಥಿಕ ಸ್ಥಿರತೆಯನ್ನು ನೀಡುವ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪರಿಚಯಿಸಿದೆ. ದೇಶದ ಲಕ್ಷಾಂತರ ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯುತ್ತಿದ್ದಾರೆ. ಅಲ್ಲದೆ ದೇಶದ ಅರ್ಹರ ಇತರ ಬ್ಯಾಂಕ್ ಖಾತೆಗೆ 15ನೇ ಕಂತಿನ ಹಣವು ಈಗಾಗಲೇ ಜಮಾ ಆಗಿದೆ. ಪಿಎಂ ಕಿಸಾನ್ ಯೋಜನೆಯ ನೋಟಿಸ್ : ಮೋದಿ ಸರ್ಕಾರವು ರೈತರಿಗೆ 6,000ಗಳನ್ನು … Read more

ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಸೌಲಭ್ಯ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Free tractor facility for farmers

ನಮಸ್ಕಾರ ಸ್ನೇಹಿತರೆ ಇವತ್ತಿನ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಎಲ್ಲಾ ರೈತರಿಗೂ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯದಲ್ಲಿರುವ ಎಲ್ಲಾ ರೈತರಿಗೆ ಟ್ರಾಕ್ಟರ್ ಬಹಳ ಮುಖ್ಯವಾಗಿದೆ ಏಕೆಂದರೆ ಕೃಷಿ ಕರ ಕೆಲಸಗಳನ್ನು ಟ್ರ್ಯಾಕ್ಟರ್ ಮೂಲಕ ಸುಲಭವಾಗಿ ಮಾಡಿಕೊಳ್ಳಬಹುದು. ಜೊತೆಗೆ ಬೇರೆ ಪ್ರದೇಶಕ್ಕೆ ಬೆಳೆಗಳನ್ನು ತಲುಪಿಸುವಂತಹ ಕೆಲಸವನ್ನು ಈ ಟ್ರಾಕ್ಟರ್ ಮೂಲಕವೇ ಮಾಡಬಹುದಾಗಿತ್ತು. ಇದೊಂದು ರೀತಿಯಲ್ಲಿ ಕೃಷಿ ಸಲಕರಣೆಗಳಲ್ಲಿ ಉಪಯುಕ್ತ ಕೃಷಿ ಉಪಕರಣವಾಗಿದೆ. ಆದ್ದರಿಂದಲೇ ಈಗ ಸರ್ಕಾರವು ಉಚಿತವಾಗಿ ಟ್ರ್ಯಾಕ್ಟರ್ ನೀಡಲು ನಿರ್ಧರಿಸಿದೆ. ಉಚಿತ ಟ್ರ್ಯಾಕ್ಟರ್ ಯೋಜನೆ : ಮುಖ್ಯಮಂತ್ರಿ ಟ್ಯಾಕ್ಟರ್ ಯೋಜನೆಯ ಅಡಿಯಲ್ಲಿ … Read more

ಎಲ್ಲಾ ಮಹಿಳೆಯರಿಗೂ ಉಚಿತ ಹೊಲಿಗೆ ಯಂತ್ರ : ಈ ಕೂಡಲೇ ಅರ್ಜಿ ಸಲ್ಲಿಸಿ

Free sewing machine for all women

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಅರ್ಹತೆಯನ್ನು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗಿದ್ದು ಈ ಯೋಜನೆ ಪ್ರಯೋಜನವನ್ನು ದೇಶದಾದ್ಯಂತ ಎಲ್ಲಾ ಮಹಿಳೆಯರು ಪಡೆಯುತ್ತಿದ್ದಾರೆ. ಹಾಗಾದರೆ ಉಚಿತ ಹೊಲಿಗೆ ಯಂತ್ರಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆ : ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಕನಸನ್ನು ಮಹಿಳೆಯರು ಹೊಂದಿರುತ್ತಾರೆ. ಇದರಿಂದ ತಮ್ಮ ಜೀವನವನ್ನು ಉತ್ತಮಗೊಳಿಸಬೇಕು ಎಂಬ … Read more

ಈ ಜನರಿಗೆ 50ರಷ್ಟು ಟಿಕೆಟ್ : ಉಚಿತ ರಿಯಾಯಿತಿ ಬಗ್ಗೆ ರೈಲ್ವೆ ಇಲಾಖೆ ಸ್ಪಷ್ಟನೆ

50-free-ticket-discount-for-these-people-railway-department-clarified

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಶೇಕಡ 50ರಷ್ಟು ಟಿಕೇಟಿನಲ್ಲಿ ರಿಯಾಯಿತಿ ಪಡೆಯುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಬೇಕಾಗುತ್ತದೆ. ಭಾರತ ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ 50ರಷ್ಟು ಟಿಕೆಟ್ ರಿಯಾಯಿತಿ ಬಗ್ಗೆ ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ. ಸಂಪೂರ್ಣವಾಗಿ ನಿಮಗೆ ತಿಳಿದಿರಬೇಕು ಭಾರತ ದೇಶದಲ್ಲಿ ಹಿರಿಯ ನಾಗರಿಕರ ಮೇಲೆ ಶೇಕಡ 40 ರಿಂದ 50 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿತ್ತು .ಆದರೆ ಕೋವಿಡ್ ಸಂದರ್ಭದಲ್ಲಿ ಈ ರಿಯಾಯಿತಿಯನ್ನು … Read more

ಹೊಸ ವರ್ಷಾಚರಣೆಗೆ ಮಹತ್ವದ ಸೂಚನೆ : ಬಾರ್ ಗೂ ಸಮಯ ನಿಗದಿ

An important notice for the New Year celebration is the timing of the bar

ನಮಸ್ಕಾರ ಸ್ನೇಹಿತರೆ ಹೊಸ ವರ್ಷವನ್ನು ಹೆಚ್ಚಿನ ಜನಸಂಖ್ಯೆಯಲ್ಲಿ ಎಂಜಿ ರೋಡ್ ಬಿಗೇಟ್ ರೋಡ್ ಎಲೆಕ್ಟ್ರಾನಿಕ್ ಸಿಟಿ ಇಂದಿರಾನಗರ ಹಾಗೂ ಶಾಪಿಂಗ್ ಮಾಲ್ ಸ್ಟಾರ್ ಹೋಟೆಲ್ ಗಳಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಕಳೆದ ವರ್ಷಕ್ಕಿಂತ ಬಂದು ಬಸ್ಸಿಗಾಗಿ ವಿರೋಧಿಸಬೇಕೆಂದು ಅಧಿಕಾರಿಗಳಿಗೆ ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ರವರು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವನು ಗೃಹ ಸಚಿವರು ತಿಳಿಸಿದ್ದಾರೆ. … Read more

ಗ್ರಾಮಒನ್ ತೆರೆಯಲು ರಾಜ್ಯದ 15 ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನ : ಸ್ಥಳೀಯರಿಗೆ ಮೊದಲ ಆದ್ಯತೆ

Applications are invited in 15 districts of the state to open GramOne

ನಮಸ್ಕಾರ ಸ್ನೇಹಿತರೆ, ದೇಶದ ನಾಗರಿಕರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ವಿಶೇಷ ಯೋಜನೆಗಳ ಪ್ರಯೋಜನಗಳನ್ನು ಹಾಗೂ ಸೇವೆಗಳನ್ನು ಸರ್ಕಾರವು ಗ್ರಾಮೀಣ ಭಾಗದಲ್ಲಿರುವ ಜನರಿಗೆ ತಮ್ಮ ಗ್ರಾಮಗಳಲ್ಲಿಯೇ ಇದ್ದು ಪಡೆದುಕೊಳ್ಳುವುದಕ್ಕಾಗಿ ಇರುವ ಒಂದು ಮಾರ್ಗವೆಂದರೆ ಅದು ಗ್ರಾಮವನ್ ಕೇಂದ್ರಗಳು ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅಲ್ಲದೆ ಪ್ರತಿಭಾವಂತ ನಿರುದ್ಯೋಗಿ ಯುವಜನತೆಯು ಗ್ರಾಮೀಣ ಭಾಗದಲ್ಲಿ ಇದ್ದು ಅವರು ಸ್ವಯಂ ಉದ್ಯೋಗವನ್ನು ಸ್ಥಾಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವು ಸಹ ಆಗಿದೆ. ಪ್ರಸ್ತುತ ಸೇವಾ ಸಿಂಧು ಫೋಟೋನಲ್ಲಿರುವ 80 ಇಲಾಖೆಗಳ 798 ಸೇವೆಗಳನ್ನು … Read more

ಹೆಣ್ಣು ಮಗುವಿಗೆ ಇನ್ನು ಮುಂದೆ ಹಣ ಸಿಗಲಿದೆ ಈ ಯೋಜನೆಯಲ್ಲಿ

The girl child will get money from now on in this scheme

ನಮಸ್ಕಾರ ಸ್ನೇಹಿತರೇ, ಹೆಣ್ಣು ಮಕ್ಕಳು ಹಿಂದೆಲ್ಲ ಜನಿಸಿದರೆ ಅದು ಶಾಪ ಎಂದು ಹೇಳಲಾಗುತ್ತಿತ್ತು ಅಲ್ಲದೆ ಭ್ರೂಣ ಹತ್ಯವನ್ನು ಸಹ ಮಾಡಲಾಗುತ್ತಿತ್ತು ಆದರೆ ಇದೀಗ ಕಾನೂನಿನ ಚೌಕಟ್ಟು ಬಲಗೊಳ್ಳುತ್ತಿರುವ ಕಾರಣ ಈ ವಿಚಾರಗಳ ಬಗ್ಗೆ ಜನರು ಎಚ್ಚೆತ್ತುಕೊಂಡು ಹೆಣ್ಣು ಮಗುವಿಗೆ ಸಾಕಷ್ಟು ಕಾಳಜಿಯನ್ನು ವಹಿಸುತ್ತಿದ್ದಾರೆ. ಅದರಂತೆ ಸರ್ಕಾರವೂ ಕೂಡ ಅನೇಕ ವಿಧವಾದ ಕಾರ್ಯಕ್ರಮಗಳನ್ನು ಹೆಣ್ಣು ಮಗುವಿಗಾಗಿ ಹಮ್ಮಿಕೊಳ್ಳುತ್ತಿದ್ದು ಅದರಲ್ಲಿ ಒಂದು ಹೊಸ ಯೋಜನೆಯನ್ನು ಯೋಜನೆ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಹೆಣ್ಣು ಮಗುವಿಗಾಗಿ ಅನೇಕ ಯೋಜನೆಗಳು : ಹೆಣ್ಣು ಮಗು … Read more

ಕೃಷಿಗಾಗಿ ಟ್ರ್ಯಾಕ್ಟರ್ ಸಾಲಗಳನ್ನು ಪಡೆಯುವ ಪ್ರಮುಖ ಪ್ರಯೋಜನಗಳು ಇಲ್ಲಿವೆ

Here are the major benefits of getting tractor loans for agriculture

ನಮಸ್ಕಾರ ಸ್ನೇಹಿತರೇ, ಭಾರತೀಯ ಕೃಷಿಯಲ್ಲಿ ಬಹಳ ಮುಖ್ಯವಾಗಿದ್ದು ರೈತರಿಗೆ ಆರ್ಥಿಕ ಬೆಂಬಲಕ್ಕೆ ಸರ್ಕಾರವು ಆದ್ಯತೆ ನೀಡುತ್ತಿದೆ. ರೈತರು ತಮ್ಮ ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಅಗತ್ಯವಾದಂತಹ ಯಂತ್ರೋಪಕರಣಗಳೊಂದಿಗೆ ಸಬಲೀಕರಣ ಗೊಳಿಸುವ ಗುರಿಯನ್ನು ಸರ್ಕಾರವು ಹೊಂದಿರುವುದರಿಂದ ಟ್ರ್ಯಾಕ್ಟರ್ ಗಳಿಗೆ ಸಾಲಗಳನ್ನು ಒದಗಿಸಲು ನಿರ್ಣಾಯಕ ಅಂಶಗಳಲ್ಲಿ ಪಾತ್ರವನ್ನು ವಹಿಸುತ್ತಿದೆ. ಟ್ರ್ಯಾಕ್ಟರ್ ಸಾಲಗಳ ಬಗ್ಗೆ ಮಾಹಿತಿ : ರೈತರಿಗೆ ಟ್ರ್ಯಾಕ್ಟರ್ ಗಳನ್ನು ಖರೀದಿಸಲು ಟ್ರ್ಯಾಕ್ಟರ್ ಸಾಲವು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾದ ಹಣಕಾಸು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಈ ಸಾಲುಗಳನ್ನು ಸಹಕಾರಿ ಸಂಘಗಳು ಹಣಕಾಸು ಸಂಸ್ಥೆಗಳು ಮತ್ತು … Read more

ಸರ್ಕಾರಿ ಜಮೀನು ಉಳಿಮೆ ಮಾಡುತ್ತಿದ್ದರೆ ನಿಮಗೆ ಗುಡ್ ನ್ಯೂಸ್

Good news for you if you are managing government land

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಸರ್ಕಾರಿ ಜಮೀನಿನಲ್ಲಿ ಯಾರು ಉಳಿಮೆ ಮಾಡುತ್ತಿದ್ದೀರಾ. ಅಂತಹ ಜನರಿಗೆ ಗುಡ್ ನ್ಯೂಸ್ ಹೊರಬಿದ್ದಿದೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಸರ್ಕಾರಿ ಜಮೀನಿನಲ್ಲಿ ಉಳುಮೆ : ರಾಜ್ಯದಲ್ಲಿ ಸಾಕಷ್ಟು ಜನ ಕೃಷಿ ಭೂಮಿ ಇಲ್ಲದವರು ಸರ್ಕಾರಿ ಭೂಮಿಯನ್ನು ಬಳಸಿಕೊಂಡು ಸಕ್ರಮಗೊಳಿಸಿಕೊಳ್ಳಲು ಸಾಕಷ್ಟು ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಈಗ ಅರ್ಜಿ ಸಲ್ಲಿಕೆ ಅವಧಿ ಮುಕ್ತಾಯವಾಗಿರುವುದರಿಂದ ಅರ್ಜಿ ಪೊಲೀಸ್ ಶೀಲನೆ ಕಾರ್ಯ ನಡೆಯುತ್ತಿದೆ ಹಾಗಾಗಿ ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು … Read more