rtgh

ಪಂಚಾಯಿತಿವತಿಯಿಂದ ವಿದ್ಯಾರ್ಥಿಗಳು ಹಣ ಪಡೆದುಕೊಳ್ಳಬಹುದು ಇಲ್ಲಿದೆ ಮಾಹಿತಿ

Students can get money from panchayat

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗ್ರಾಮ ಪಂಚಾಯಿತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರದ ಒಂದು ಯೋಜನೆಯ ಮೂಲಕ ವಿಶೇಷವಾಗಿ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬುಕ್ ವಿತರಣೆಯನ್ನು ನೀಡಲಾಗುತ್ತಿದ್ದು ಇದರ ಪ್ರಯೋಜನವನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿಯಿಂದ ವೋಚರ್ ಹಣ : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೂ ಓಚರ್ ಹಣವನ್ನು ನೀಡಬೇಕೆಂದು ತಿಳಿಸಿದೆ. ಆದರೆ ಸಾಕಷ್ಟು ಜನರಿಗೆ ಇದರ ಬಗ್ಗೆ ಯಾವುದೇ ಮಾಹಿತಿಯು ತಿಳಿದಿರುವುದಿಲ್ಲ. … Read more

ಪ್ರತಿ ಹೆಣ್ಣು ಮಕ್ಕಳಿಗೆ ಈ ಯೋಜನೆ ಅಡಿಯಲ್ಲಿ 60 ಲಕ್ಷ ರೂಪಾಯಿ ಹಣ ಬರುತ್ತದೆ

Each girl child will get Rs 60 lakh under this scheme

ನಮಸ್ಕಾರ ಸ್ನೇಹಿತರೆ ಸರ್ಕಾರದ ಈ ಯೋಜನೆಯು ಹೆಣ್ಣು ಮಕ್ಕಳಿಗಾಗಿಯೇ ಜಾರಿಗೆ ತರಲಾಗುತ್ತಿದ್ದು ಈ ಯೋಜನೆಯಡಿಯಲ್ಲಿ ಸುಮಾರು 64 ಲಕ್ಷ ರೂಪಾಯಿಗಳವರೆಗೆ ಹೆಣ್ಣು ಮಕ್ಕಳು ಪಡೆಯಬಹುದಾಗಿದೆ. ಅದರಂತೆ ಈ ಯೋಜನೆ ಕೇವಲ ಹೆಣ್ಣು ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ ಈಗಿನ ಸಂದರ್ಭದಲ್ಲಿ ಮದುವೆ ಮಾಡಲು ಮತ್ತು ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಉನ್ನತ ಶಿಕ್ಷಣಕ್ಕಾಗಿ ಹಣವು ಅತ್ಯವಶ್ಯಕವಾಗಿರುತ್ತದೆ. ಸರ್ಕಾರವು ಈಗ ಹೆಣ್ಣು ಮಕ್ಕಳಿಗೆ ಹೂಡಿಕೆ ಮಾಡುವಂತಹ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಸುಕನ್ಯಾ ಸಮೃದ್ಧಿ ಯೋಜನೆ : ಹೆಣ್ಣು ಮಕ್ಕಳಿಗಾಗಿ … Read more

ವಿದ್ಯಾರ್ಥಿಗಳಿಗಾಗಿ ಅಪಾರ್ ಕಾರ್ಡ್ : ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು

Apar Card for Indian Students

ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳೆರಡು ಜಾರಿಗೆ ತರುತ್ತಿದ್ದು ಇದೀಗ ಒಂದು ಕಾರಣ ಮೂಲಕ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಬಹುದಾಗಿದೆ. ಆ ಕಾರ್ಡ್ ಅಪಾರ್ ಕಾರ್ಡ್ ಆಗಿದೆ. ಹಾಗಾದರೆ ಈ ಅಪಾರ್ ಕಾರ್ಡ್ ಏನು? ಇದರ ಉಪಯೋಗವೇನು ಕಾರ್ಡನ್ನು ಪಡೆಯುವುದರಿಂದ ಏನೆಲ್ಲಾ ಸೌಲಭ್ಯಗಳು ದೊರೆಯಲಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಬಹುದು. ಅಪಾರ್ ಕಾರ್ಡ್ : ಒಂದು ದೇಶ ಒಂದು ವಿದ್ಯಾರ್ಥಿ ಗುರುತಿನ ಚೀಟಿ ಎಂದು ಅಪಾರ ಕಾರ್ಡನ್ನು ಕರೆಯಲಾಗುತ್ತದೆ. ಪ್ರತಿಯೊಬ್ಬರಿಗೂ ಈ ದಿನಗಳಲ್ಲಿ … Read more

ಗ್ಯಾಸ್ ಸಿಲೆಂಡರ್ ಕೇವಲ 600 ರೂಪಾಯಿಗೆ BPL ಕಾರ್ಡ್ ಇರುವವರು ನೋಡಿ

Gas cylinder for just 600 rupees BPL card holders

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ನಮ್ಮ ಲೇಖನದಲ್ಲಿ ಇಂದು ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ಸಿಗುವಂತಹ ಸೌಲಭ್ಯದ ಬಗ್ಗೆ ಹಾಗೂ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ತಿಳಿಸಲಿದ್ದೇವೆ ಹಾಗಾಗಿ ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಅನುಕೂಲವಾಗಲಿ ಎಂದು ಬಿಪಿಎಲ್ ಕಾರ್ಡನ್ನು ವಿತರಣೆ ಮಾಡಲಾಗಿದೆ . ಅಂತಹ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಸಬ್ಸಿಡಿ ದರದಲ್ಲಿ ವಸ್ತುಗಳನ್ನು ನೀಡಲಾಗುತ್ತದೆ ಹಾಗೂ ಅಂತಹ ಕುಟುಂಬಗಳು ಪ್ರಯೋಜನವನ್ನು ಪಡೆದುಕೊಳ್ಳಬಹುದು. ಉಜ್ವಲ್ ಯೋಜನೆ ಮಾಹಿತಿ : … Read more

10 ಲಕ್ಷದವರೆಗೆ ಕೋಳಿ ಸಾಕಣೆ ಮತ್ತು ಮೀನುಗಾರಿಕೆಗೆ ಸಾಲ ಸೌಲಭ್ಯ

Loan facility for poultry farming and fishing up to 10 lakhs

ನಮಸ್ಕಾರ ಸ್ನೇಹಿತರೇ, ರೈತರ ಕೃಷಿ ಪಶು ಪಾಲನೆ ಚಟುವಟಿಕೆಗಳನ್ನು ಉತ್ತೇಜಿಸಲು ಬ್ಯಾಂಕಿಂಗ್ ಸೆಪ್ಟೆರ್ ನಲ್ಲಿ ಹೆಸರುವಾಸಿಯಾದಂತಹ ಎಚ್ ಡಿ ಎಫ್ ಸಿ ಬ್ಯಾಂಕ್ ಹತ್ತು ಲಕ್ಷದವರೆಗೆ ಯಾವುದೇ ಮೇಲಾದಾರರ ವಿಲ್ಲದೆ ಮುಕ್ತವಾಗಿ ಸಾಲ ಸೌಲಭ್ಯವನ್ನು ನೀಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಹಾಗಾದರೆ ಈ ಸೌಲಭ್ಯವನ್ನು ಹೇಗೆ ಪಡೆಯಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಸಾಲ ಸೌಲಭ್ಯ ಪಡೆಯಲು ಬೇಕಾದ ಅರ್ಹತೆಗಳು : ನಿಮ್ಮ ಅರ್ಹತೆಗೆ ಅನುಗುಣವಾಗಿ 10 ಲಕ್ಷದವರೆಗೆ ಎಚ್ ಡಿ ಎಫ್ … Read more

ಪ್ರತಿಯೊಬ್ಬ ರೈತರಿಗೂ 15 ಲಕ್ಷ ಸಾಲ ಪಡೆಯುವ ಹೊಸ ಯೋಜನೆ ಬಂದಿದೆ

There is a new scheme to get 15 lakh loan for farmers too

ನಮಸ್ಕಾರ ಸ್ನೇಹಿತರೇ, ಭಾರತ ದೇಶದಲ್ಲಿ ಪ್ರತಿಯೊಬ್ಬ ರೈತನಿಗೂ ಸಹ ಸಾಲವನ್ನು ಪಡೆಯುವಂತಹ ಅವಕಾಶವನ್ನು ಸರ್ಕಾರ ಮಾಡಿಕೊಟ್ಟಿದೆ .ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ. ಸಹಾಯಧನ ಸಾಲ : ಭಾರತ ದೇಶದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಹೆಚ್ಚಾಗಿ ಮಾಡುತ್ತಾರೆ ಹಾಗಾಗಿ ಅದಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಸರ್ಕಾರ ವಿವಿಧ ರೀತಿಯಲ್ಲಿ ಅವರಿಗೆ ಆರ್ಥಿಕ ಸಹಾಯಧನವನ್ನು ನೀಡುತ್ತಿದೆ. ಕಿಸಾನ್ ಯೋಜನೆ ಮಾಹಿತಿ : ಎಲ್ಲ ರೈತರಿಗೂ ಬಡ್ಡಿ ರಹಿತ ಸಾಲವನ್ನು ನೀಡಿದರೆ … Read more

ಈ ಹೊಸ ಯೋಜನೆಯಲ್ಲಿ 15,000 ಉಚಿತ ಹಣ ಹಾಗೂ 1 ಲಕ್ಷ ಸಾಲ ದೊರೆಯಲಿದೆ

In this new scheme, subsidy money and 1 lakh loan will be available

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತರುತ್ತಿರುವ ಹೊಸ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಇದೀಗ ವಿಶ್ವಕರ್ಮ ಯೋಜನೆಯನ್ನು ಸ್ಥಳೀಯ ಸಣ್ಣ ಮತ್ತು ಕೈಗಾರಿಕಾ ಉದ್ಯಮಿಗಳು ಹಾಗೂ ನುರಿತ ಕುಶಲ ಕಾರ್ಮಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಜಾರಿಗೊಳಿಸಲಾಗುತ್ತಿದ್ದು ಈ ಯೋಜನೆಯ ಅಡಿಯಲ್ಲಿ ಪ್ರಮಾಣ ಪತ್ರ ಮತ್ತು ಉಪಕ್ರಮ ಗಳಿಗೆ ಪ್ರೋತ್ಸಾಹ ಧನವನ್ನು ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಹೀಗೆ ಕೆಲವೊಂದು ಸೇವೆಗಳನ್ನು ಈ ಯೋಜನೆಯ ಮೂಲಕ ಕೇಂದ್ರ ಸರ್ಕಾರವು ನೀಡುತ್ತಿದೆ. ಪ್ರಧಾನ ಮಂತ್ರಿ ವಿಶ್ವಕರ್ಮ … Read more