rtgh

ಹೆಣ್ಣು ಮಗುವಿಗೆ ಇನ್ನು ಮುಂದೆ ಹಣ ಸಿಗಲಿದೆ ಈ ಯೋಜನೆಯಲ್ಲಿ

The girl child will get money from now on in this scheme

ನಮಸ್ಕಾರ ಸ್ನೇಹಿತರೇ, ಹೆಣ್ಣು ಮಕ್ಕಳು ಹಿಂದೆಲ್ಲ ಜನಿಸಿದರೆ ಅದು ಶಾಪ ಎಂದು ಹೇಳಲಾಗುತ್ತಿತ್ತು ಅಲ್ಲದೆ ಭ್ರೂಣ ಹತ್ಯವನ್ನು ಸಹ ಮಾಡಲಾಗುತ್ತಿತ್ತು ಆದರೆ ಇದೀಗ ಕಾನೂನಿನ ಚೌಕಟ್ಟು ಬಲಗೊಳ್ಳುತ್ತಿರುವ ಕಾರಣ ಈ ವಿಚಾರಗಳ ಬಗ್ಗೆ ಜನರು ಎಚ್ಚೆತ್ತುಕೊಂಡು ಹೆಣ್ಣು ಮಗುವಿಗೆ ಸಾಕಷ್ಟು ಕಾಳಜಿಯನ್ನು ವಹಿಸುತ್ತಿದ್ದಾರೆ. ಅದರಂತೆ ಸರ್ಕಾರವೂ ಕೂಡ ಅನೇಕ ವಿಧವಾದ ಕಾರ್ಯಕ್ರಮಗಳನ್ನು ಹೆಣ್ಣು ಮಗುವಿಗಾಗಿ ಹಮ್ಮಿಕೊಳ್ಳುತ್ತಿದ್ದು ಅದರಲ್ಲಿ ಒಂದು ಹೊಸ ಯೋಜನೆಯನ್ನು ಯೋಜನೆ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಹೆಣ್ಣು ಮಗುವಿಗಾಗಿ ಅನೇಕ ಯೋಜನೆಗಳು : ಹೆಣ್ಣು ಮಗು … Read more

ಕೃಷಿಗಾಗಿ ಟ್ರ್ಯಾಕ್ಟರ್ ಸಾಲಗಳನ್ನು ಪಡೆಯುವ ಪ್ರಮುಖ ಪ್ರಯೋಜನಗಳು ಇಲ್ಲಿವೆ

Here are the major benefits of getting tractor loans for agriculture

ನಮಸ್ಕಾರ ಸ್ನೇಹಿತರೇ, ಭಾರತೀಯ ಕೃಷಿಯಲ್ಲಿ ಬಹಳ ಮುಖ್ಯವಾಗಿದ್ದು ರೈತರಿಗೆ ಆರ್ಥಿಕ ಬೆಂಬಲಕ್ಕೆ ಸರ್ಕಾರವು ಆದ್ಯತೆ ನೀಡುತ್ತಿದೆ. ರೈತರು ತಮ್ಮ ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಅಗತ್ಯವಾದಂತಹ ಯಂತ್ರೋಪಕರಣಗಳೊಂದಿಗೆ ಸಬಲೀಕರಣ ಗೊಳಿಸುವ ಗುರಿಯನ್ನು ಸರ್ಕಾರವು ಹೊಂದಿರುವುದರಿಂದ ಟ್ರ್ಯಾಕ್ಟರ್ ಗಳಿಗೆ ಸಾಲಗಳನ್ನು ಒದಗಿಸಲು ನಿರ್ಣಾಯಕ ಅಂಶಗಳಲ್ಲಿ ಪಾತ್ರವನ್ನು ವಹಿಸುತ್ತಿದೆ. ಟ್ರ್ಯಾಕ್ಟರ್ ಸಾಲಗಳ ಬಗ್ಗೆ ಮಾಹಿತಿ : ರೈತರಿಗೆ ಟ್ರ್ಯಾಕ್ಟರ್ ಗಳನ್ನು ಖರೀದಿಸಲು ಟ್ರ್ಯಾಕ್ಟರ್ ಸಾಲವು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾದ ಹಣಕಾಸು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಈ ಸಾಲುಗಳನ್ನು ಸಹಕಾರಿ ಸಂಘಗಳು ಹಣಕಾಸು ಸಂಸ್ಥೆಗಳು ಮತ್ತು … Read more

ಸರ್ಕಾರಿ ಜಮೀನು ಉಳಿಮೆ ಮಾಡುತ್ತಿದ್ದರೆ ನಿಮಗೆ ಗುಡ್ ನ್ಯೂಸ್

Good news for you if you are managing government land

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಸರ್ಕಾರಿ ಜಮೀನಿನಲ್ಲಿ ಯಾರು ಉಳಿಮೆ ಮಾಡುತ್ತಿದ್ದೀರಾ. ಅಂತಹ ಜನರಿಗೆ ಗುಡ್ ನ್ಯೂಸ್ ಹೊರಬಿದ್ದಿದೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಸರ್ಕಾರಿ ಜಮೀನಿನಲ್ಲಿ ಉಳುಮೆ : ರಾಜ್ಯದಲ್ಲಿ ಸಾಕಷ್ಟು ಜನ ಕೃಷಿ ಭೂಮಿ ಇಲ್ಲದವರು ಸರ್ಕಾರಿ ಭೂಮಿಯನ್ನು ಬಳಸಿಕೊಂಡು ಸಕ್ರಮಗೊಳಿಸಿಕೊಳ್ಳಲು ಸಾಕಷ್ಟು ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಈಗ ಅರ್ಜಿ ಸಲ್ಲಿಕೆ ಅವಧಿ ಮುಕ್ತಾಯವಾಗಿರುವುದರಿಂದ ಅರ್ಜಿ ಪೊಲೀಸ್ ಶೀಲನೆ ಕಾರ್ಯ ನಡೆಯುತ್ತಿದೆ ಹಾಗಾಗಿ ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು … Read more

ಯುವನಿಧಿ ಯೋಜನೆಯ ಈ ದಾಖಲೆ ಕಡ್ಡಾಯವಾಗಿ ಬೇಕು ಎಲ್ಲರಿಗೂ ಅನ್ವಯ

This document is mandatory for Yuva Nidhi Yojana

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಯನ್ನು ನೀಡಿದ್ದು ಆ ಯೋಜನೆಗಳನ್ನು ಜಾರಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗಾಗಿ ಯೋಜನೆಯು ಅದರಲ್ಲಿ ಪ್ರಮುಖ ಮುಖ್ಯವಾದ ಯುವ ನಿಧಿ ಯೋಜನೆಯಾಗಿದ್ದು ಯೋಜನೆಯ ಲಾಭ ಪಡೆಯಬೇಕಾದರೆ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದರೆ ಎಲ್ಲಾ ಅರ್ಹತ ಮಾದಂಡಗಳ ಬಗ್ಗೆತಿಳಿದುಕೊಳ್ಳಿ. 24 ತಿಂಗಳು ಹಣವನ್ನು ನೀಡಲಾಗುವುದು : ಯೋಜನೆಯ ಮೂಲಕ ಯಾರು 2022 – 23ನೇ ಸಾಲಿನಲ್ಲಿ ಯಾವುದೇ ವೃತ್ತಿಪರ … Read more

ಕೊರೊನ ವೈರಸ್ ಮುನ್ನೆಚ್ಚರಿಕೆ ಮಾಸ್ಕ್ ಕಡ್ಡಾಯ ಮಾಡಿದ ಸರ್ಕಾರ

Corona Virus Precautions

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಿಗೆ ಆಧಾರದ ಸ್ವಾಗತ ಮತ್ತೆ ಕೊರೋನ ವೈರಸ್ ಮುನ್ನೆಚ್ಚರಿಕೆಯಿಂದ ಮಾಸ್ಕನ್ನು ಕಡ್ಡಾಯಗೊಳಿಸಿದೆ ಇದರ ಬಗ್ಗೆ ಆರೋಗ್ಯ ಸಚಿವರಾದಂತಹ ದಿನೇಶ್ ಗುಂಡೂರಾವ್ ರವರು ಮಾಹಿತಿಯನ್ನು ನೀಡಿದ್ದಾರೆ. ಕೊರೋನಾ ವೈರಸ್ ರೂಪಾಂತರ : ಕೇರಳದಲ್ಲಿ ಈ ಪ್ರಕರಣ ಹೆಚ್ಚಾದ ಕಾರಣ ನಮ್ಮ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಜನರಿಗೆ ಹೃದಯ ಸಂಬಂಧಿ ಕಾಯಿಲೆ ಇರುವಂತಹ ಜನರಿಗೆ ಮಾಸ್ಕನ್ನು ಧರಿಸಬೇಕೆಂದು ಆರೋಗ್ಯ ಸಚಿವರು ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾಹಿತಿ : ಈ ಕೊರೊನಾ ವೈರಸ್ ಬಗ್ಗೆ ಯಾರು … Read more

ಜನ ಔಷಧಿ ಕೇಂದ್ರ ಜಿಲ್ಲೆಗೊಂದು ತೆರೆಯಲು ಅರ್ಜಿ ಆಹ್ವಾನ

Application invitation for opening a Jana Amishti Kendra district

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮಲ್ಲೇ ಕನಕ ಆದರದ ಸ್ವಾಗತ ಈ ಲೇಖನದಲ್ಲಿ ಸರ್ಕಾರದಿಂದ ಜನ ಔಷಧಿ ಕೇಂದ್ರ ತೆರೆಯಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಜನ ಔಷಧ ಕೇಂದ್ರ : ಭಾರತ ದೇಶದಲ್ಲಿ ಜನರಿಕ್ ಔಷಧಿಯನ್ನು ರಫ್ತು ಮಾಡಲು ಪ್ರಮುಖ ದೇಶಗಳ ರಾಷ್ಟ್ರಗಳಲ್ಲೊಂದು ಹಾಗೂ ಭಾರತೀಯರಲ್ಲಿ ಬಡ ಜನರಿಗೆ ಅನುಕೂಲವಾಗಲು ಕಡಿಮೆ ಬೆಲೆಗೆ ಔಷಧಿಯನ್ನು ಸಿಗಲು ಸ್ಥಳದ ಅವಕಾಶವನ್ನು ಮಾಡಿಕೊಡಲಾಗುತ್ತಿದೆ. ಈ ಕಾರಣದಿಂದ ಭಾರತೀಯ ಜನ ಔಷಧಿ ಕೇಂದ್ರವನ್ನು ದೇಶದ ಎಲ್ಲಾ ಭಾಗಗಳಲ್ಲೂ … Read more

ಎಲ್ಲರಿಗೂ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ ಆನ್ಲೈನಲ್ಲಿ ಸಲ್ಲಿಸಿ

Apply online for free sewing machine for all

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿಸಲಿದ್ದೇವೆ. ಇದರೊಂದಿಗೆ ಉಪಕರಣಗಳನ್ನು ಸಹ ನೀಡಲಾಗುತ್ತಿದ್ದು ಅದರ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ. ಸರ್ಕಾರದಿಂದ ಪ್ರೋತ್ಸಾಹ : ಸರ್ಕಾರವು ಜನರಿಗೆ ಆರ್ಥಿಕವಾಗಿ ಮುಂದೆ ಬರಲು ಅನೇಕ ಸೌಲಭ್ಯಗಳನ್ನು ಒದಗಿಸಿದ್ದು ಈ ಯೋಜನೆಯಲ್ಲಿ ಕೈಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅರ್ಹ ಫಲಾನುಭವಿಗಳಿಗೆ ಉಚಿತ ವಲಗೆ ಯಂತ್ರವನ್ನು ನೀಡುತ್ತಿದ್ದಾರೆ ಯಾರಿಗೂ ಉಚಿತ ಅವಳಿಗೆ … Read more

ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಮಹಿಳೆಯರಿಗೆ 30,000 ರೂ ಉಚಿತವಾಗಿ ಸಿಗಲಿದೆ

All women with BPL card can get money in this scheme

ನಮಸ್ಕಾರ ಸ್ನೇಹಿತರೆ, ಬಿಪಿಎಲ್ ಕಾರ್ಡ್ ಅನ್ನು ಕರ್ನಾಟಕ ರಾಜ್ಯದಲ್ಲಿ ಹೊಂದಿರುವ ಪ್ರತಿಯೊಂದು ಮಹಿಳೆಗೂ ಕೂಡ ಬಂಪರ್ ಆಫರ್ ಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಅದರಂತೆ ಈಗ ರಾಜ್ಯ ಸರ್ಕಾರದಿಂದ ಬಂದಂತಹ ನಿಯಮದ ಬಗ್ಗೆ ತಿಳಿಸಲಾಗುತ್ತಿತ್ತು ವಾರ್ಷಿಕವಾಗಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಹಿಳೆಯರು 24,000ಗಳನ್ನು ಪಡೆದುಕೊಂಡಿದ್ದಾರೆ. ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರುವ ಉದ್ದೇಶದಿಂದ ಸರ್ಕಾರವು ಉಚಿತವಾಗಿ 30000 ಹಣವನ್ನು ಈ ಯೋಜನೆಯಿಂದ ಪಡೆದುಕೊಳ್ಳಬಹುದಾಗಿದೆ. ಸಬ್ಸಿಡಿ ಮತ್ತು ಲೋನ್ಗಳ ರೂಪದಲ್ಲಿ ಹಣ : ರಾಜ್ಯ ಸರ್ಕಾರವು ಜಾರಿಗೆ ತರುತ್ತಿರುವ … Read more

ಅರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ ಇವರಿಗೆ ಮಾತ್ರ ಸೌಲಭ್ಯ ಸಿಗುತ್ತೆ

Eligible ration card list release only they will get the facility

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರಾದ ಸ್ವಾಗತ ಈ ಲೇಖನದಲ್ಲಿ ರೇಷನ್ ಕಾರ್ಡ್ ಹೊಂದಿರುವವರ ಅರ್ಹತೆ ಆಧಾರದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು. ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅವರಿಗೆ ವಿತರಿಸಲಾಗುವುದು ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದರೆ ಅಗತ್ಯ ಮಾಹಿತಿ ನಿಮಗೆ ಸಿಗಲಿದೆ. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ : ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನೀವು ಪರೀಕ್ಷಿಸಬಹುದು. ಅವರಿಗೆ ಸದ್ಯದಲ್ಲೇ ಹೊಸ … Read more

ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಅಹ್ವಾನ ಕೂಡಲೇ ಈ ಲಿಂಕ್ ಬಳಸಿ ನೊಂದಣಿಯಾಗಿ

Vidyasiri Scholarship Application Invitation

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ಸರ್ಕಾರವು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿ ಎಂದು ಉದ್ದೇಶದಿಂದ ಅದರಲ್ಲಿಯೂ ಮುಖ್ಯವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡಬೇಕೆನ್ನುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಸರ್ಕಾರವು ಆಹ್ವಾನ ಮಾಡಲಾಗಿದೆ. ಅದರಂತೆ ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಏನೆಲ್ಲಾ ಅರ್ಹತೆಗಳು ಹಾಗೂ ವಿದ್ಯಾರ್ಥಿ ವೇತನದ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿಯನ್ನು … Read more