rtgh

SBI ನಿಂದ 10,000 ವರೆಗೆ ವಿದ್ಯಾರ್ಥಿವೇತನ : ಈ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಆಹ್ವಾನ

Scholarship up to 10,000 from SBI

ನಮಸ್ಕಾರ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆರರಿಂದ 12ನೇ ತರಗತಿಯ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಹಾಗೂ ಶಿಕ್ಷಣವನ್ನು ಪೋಷಿಸುವ ಮತ್ತು ಯುವ ಪ್ರತಿಭೆಗಳನ್ನು ಪೋಷಿಸುವ ಮಹತ್ವದ ಹೆಜ್ಜೆಯಲ್ಲಿ ವಿದ್ಯಾರ್ಥಿ ವೇತನವನ್ನು ವಿನ್ಯಾಸಗೊಳಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಏನೆಲ್ಲ ದಾಖಲೆಗಳು ಬೇಕು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಎಸ್ ಬಿ ಐ ವಿದ್ಯಾರ್ಥಿ ವೇತನ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸುವ … Read more

ಗ್ರಾಮ ಪಂಚಾಯಿತಿಯಲ್ಲಿ ಏನೆಲ್ಲ ಸೇವೆಗಳು ಲಭ್ಯವಿದೆ ಎಲ್ಲ ಸಂಪೂರ್ಣ ಸೇವೆಗಳ ಪಟ್ಟಿ ಇಲ್ಲಿ ನೋಡಿ

See here for a complete list of all the services available in the Gram Panchayat

ನಮಸ್ಕಾರ ಸ್ನೇಹಿತರೇ ವಿವಿಧ ಸೇವಾ ಸೌಲಭ್ಯಗಳನ್ನು ಸರ್ಕಾರವು ರಾಜ್ಯದ ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಜಾರಿಗೊಳಿಸುತ್ತಿದೆ. ಅದರಲ್ಲಿ ಮುಖ್ಯವಾಗಿ ಸ್ಥಳೀಯರಿಗೆ ಮತ್ತು ಅವರ ಆರ್ಥಿಕ ಪರಿಸ್ಥಿತಿಯನ್ನು ಸದೃಢಗೊಳಿಸಬೇಕು ಎಂಬ ಉದ್ದೇಶದಿಂದ ಸರ್ಕಾರವು ಈ ನಿರ್ಧಾರಗಳನ್ನು ಕೈಗೊಂಡಿದ್ದು ಗ್ರಾಮ ಪಂಚಾಯಿತಿಯಿಂದ ಯಾವೆಲ್ಲ ಸೇವೆಗಳು ಲಭ್ಯವಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಬಾಪೂಜಿ ಸೇವಾ ಕೇಂದ್ರ : ಸ್ವಂತ ಉದ್ಯೋಗವನ್ನು ಗ್ರಾಮೀಣದ ಜನರು ಕೈಗೊಳ್ಳಬೇಕು ಹಾಗೂ ಅವರ ಸಾಮಾಜಿಕ ಶೈಕ್ಷಣಿಕ ಕೃಷಿ ಹಾಗೂ ವಾಣಿಜ್ಯ ಚಟುವಟಿಕೆಗಳಿಗಾಗಿ ಸರ್ಕಾರವು ಸಾಲ … Read more

ನವೆಂಬರ್ ಅನ್ನಭಾಗ್ಯ ಹಣ ಬಂದಿದೆಯಾ? ಈ ಕೂಡಲೇ ಚೆಕ್ ಮಾಡಿಕೊಳ್ಳಿ

Has Annabhagya received the money Check now November

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ಪ್ರತಿಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಮಾಡಿದ್ದು ಆದರೆ ಕೆಲವೊಂದು ಸಮಸ್ಯೆಗಳ ಕಾರಣದಿಂದ ಅಡಿಯಲ್ಲಿ 10 ಕೆಜಿ ಅಕ್ಕಿಯ ಬದಲಾಗಿ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ಬದಲಾಗಿ ನಗದು ಹಣವನ್ನು ನೀಡಲಾಗಿದೆ. ಅದರಂತೆ ಡಿಪಿಟಿ ಮೂಲಕ ಬ್ಯಾಂಕ್ ಖಾತೆಗೆ ನೇರವಾಗಿ ಫಲಾನುಭವಿಗೆ ವರ್ಗಾವಣೆ ಮಾಡಲಾಗುತ್ತದೆ. ಹಣ ನವೆಂಬರ್ ತಿಂಗಳಿನಲ್ಲಿ ಬಿಡುಗಡೆ : ಇದೀಗ ನನ್ನ ಬಗ್ಗೆ ಯೋಜನೆಯಡಿಯಲ್ಲಿ … Read more

ಗಮನಿಸಿ : ಫೋನ್ ಪೇ ಗೂಗಲ್ ಪೇ ಬಳಸುವವರಿಗೆ ಅಗತ್ಯ ಮಾಹಿತಿ

Important information for Phone Pay Google Pay users

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ನಮ್ಮ ಲೇಖನ ಅಂದ್ರೆ ನಿಮಗೆ ನಮ್ಮ ದೇಶಾದ್ಯಂತ ಬಳಸುತ್ತಿರುವ ಡಿಜಿಟಲ್ ಪೇಮೆಂಟ್ ಬಗ್ಗೆ ಸಣ್ಣದೊಂದು ಮಾಹಿತಿ ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ಯುಪಿಐ ಖಾತೆ ಬಂದಾಗಲಿದೆ ಹಾಗಾಗಿ ಲೇಖನವನ್ನು ಸಂಪೂರ್ಣವಾಗಿ ಓದಿ. ಭಾರತ ದೇಶದಲ್ಲಿ ಬಹುತೇಕ ಎಲ್ಲಾ ಜನರು ವ್ಯವಹಾರವನ್ನು ಇತ್ತೀಚೆಗೆ ಆನ್ಲೈನ್ ಪೇಮೆಂಟ್ ಮಾಡುವ ಮೂಲಕ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಂತಹ ಜನರು ದೊಡ್ಡ ಪೇಮೆಂಟ್ ಇಂದ ಹಿಡಿದು ಸಣ್ಣ ಪೇಮೆಂಟ್ ಅನ್ನು ಸಹ ಮೊಬೈಲ್ ಸಹಾಯದಿಂದ ಬಳಸುತ್ತಿದ್ದಾರೆ … Read more

ಹೆಚ್ಚು ಅಭಿಮಾನಿಗಳನ್ನು ಕನ್ನಡ ಬಿಗ್ ಬಾಸ್ ನಲ್ಲಿ ಹೊಂದಿರುವ ಸ್ಪರ್ಧಿ ಯಾರು .?

Who is the contestant who has the most fans in Kannada Bigg Boss

ನಮಸ್ಕಾರ ಸ್ನೇಹಿತರೆ ಪ್ರತಿದಿನ ಒಂದಲ್ಲ ಒಂದು ವಿಚಾರಗಳಲ್ಲಿ ಕನ್ನಡದ ಬಿಗ್ ಬಾಸ್ ಸೀಸನ್ 10ರಲ್ಲಿ ಗಲಾಟೆ ಹಾಗೂ ಮನಸ್ಥಾಪಗಳು ಕೇಳಿ ಬರುತ್ತಲೇ ಇದೆ. ಆದರೆ ಈ ಎಲ್ಲದರ ಮಧ್ಯೆ ಎಲ್ಲಿಯೂ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧಿಗಳು ತಮ್ಮ ಫಾಲೋವರ್ಸ್ ಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಟಾಪ್ ಫೈವ್ ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅತಿ ಹೆಚ್ಚು ಫಾಲ್ಲೋರ್ಸ್ ಹೊಂದಿರುವ ಬಿಗ್ ಬಾಸ್ ಸ್ಪರ್ಧಿಗಳು : ಸೋಶಿಯಲ್ … Read more

ಡಿಸೆಂಬರ್ 31ರ ಒಳಗೆ ಗ್ಯಾಸ್ ಬಳಸುವವರು ಈ ಕೆಲಸ ಮಾಡಿ : ಇಲ್ಲದಿದ್ದರೆ ಸಬ್ಸಿಡಿ ಹಣ ಬಂದ್ ಆಗುತ್ತದೆ

Cooking gas update news for all people

ನಮಸ್ಕಾರ ಸ್ನೇಹಿತರೆ, ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ಸಹ ಗ್ಯಾಸ್ ಸಿಲಿಂಡರ್ ಅನ್ನು ಬಳಕೆ ಮಾಡುತ್ತಲೇ ಇರುತ್ತಾರೆ ಇದೀಗ ಹೆಚ್ಚಾಗಿ ಎಲ್ಲರ ಮನೆಯಲ್ಲಿ ನಾವು ನೋಡಬಹುದು ಅಂತಹ ಜನರಿಗೆ ಇವತ್ತಿನ ಲೇಖನದ ಮಾಹಿತಿಯು ಬಹಳ ಉಪಯುಕ್ತಕರ ವಾಗಲಿದೆ. ಸರ್ಕಾರದಿಂದ ಆದೇಶ : ಈಗಾಗಲೇ ಗ್ಯಾಸ್ ಸಿಲಿಂಡರ್ ಹೊಂದಿರುವವರು ಸಬ್ಸಿಡಿಯನ್ನು ಪಡೆಯುತ್ತಿರಬಹುದು ಆದರೆ ಸರ್ಕಾರದಿಂದ ಇನ್ನೂ ಮುಂದೆ ಕೂಡ ನೀವು ಸಬ್ಸಿಡಿಯನ್ನು ಪಡೆಯಬೇಕಾದರೆ ಈ ಕೆಲಸವನ್ನು ನೀವು ಕಡ್ಡಾಯವಾಗಿ ಮಾಡಲೇಬೇಕು. ನೀವೇನಾದರೂ ಈ ಕೆಲಸವನ್ನು ಮಾಡಿಲ್ಲದಿದ್ದರೆ ಯಾವುದೇ ರೀತಿಯ ಗ್ಯಾಸ್ … Read more

ಉಚಿತ ಹೊಲಿಗೆ ಯಂತ್ರ : ಈ ಡೈರೆಕ್ಟ್ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು

Apply using free sewing machine direct link

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಕರ್ನಾಟಕದ ಸಮಸ್ತ ಜನರಿಗೆ ಸರ್ಕಾರದಿಂದ ಸಿಗುವಂತಹ ಉಚಿತ ಹೊಲಿಗೆ ಯಂತ್ರದ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ ಹಾಗಾಗಿ ಯಾವೆಲ್ಲ ಅರ್ಹತೆ ಹೊಂದಿರಬೇಕು ಹಾಗೂ ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿಯಬೇಕಾದರೆ ಲೇಖನವನ್ನು ಕೊನೆಯವರೆಗೂ ಓದಿ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ : ಸರ್ಕಾರವು ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಅವರು ಮನೆಯಲ್ಲಿರುವ ಕಾರಣ ಸ್ವಂತ ಉದ್ಯೋಗವನ್ನು ಮಾಡಿಕೊಳ್ಳಲು ಮನೆಯಲ್ಲೇ ಕೆಲಸ ಮಾಡುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಲು ಉಚಿತ ಹೊಲಿಗೆ … Read more

ಪ್ರತಿಯೊಬ್ಬ ರೈತರಿಗೂ 15 ಲಕ್ಷ ಸಾಲ ಪಡೆಯುವ ಹೊಸ ಯೋಜನೆ ಬಂದಿದೆ

There is a new scheme to get 15 lakh loan for farmers too

ನಮಸ್ಕಾರ ಸ್ನೇಹಿತರೇ, ಭಾರತ ದೇಶದಲ್ಲಿ ಪ್ರತಿಯೊಬ್ಬ ರೈತನಿಗೂ ಸಹ ಸಾಲವನ್ನು ಪಡೆಯುವಂತಹ ಅವಕಾಶವನ್ನು ಸರ್ಕಾರ ಮಾಡಿಕೊಟ್ಟಿದೆ .ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ. ಸಹಾಯಧನ ಸಾಲ : ಭಾರತ ದೇಶದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಹೆಚ್ಚಾಗಿ ಮಾಡುತ್ತಾರೆ ಹಾಗಾಗಿ ಅದಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಸರ್ಕಾರ ವಿವಿಧ ರೀತಿಯಲ್ಲಿ ಅವರಿಗೆ ಆರ್ಥಿಕ ಸಹಾಯಧನವನ್ನು ನೀಡುತ್ತಿದೆ. ಕಿಸಾನ್ ಯೋಜನೆ ಮಾಹಿತಿ : ಎಲ್ಲ ರೈತರಿಗೂ ಬಡ್ಡಿ ರಹಿತ ಸಾಲವನ್ನು ನೀಡಿದರೆ … Read more

ಉದ್ಯೋಗಿಗಳು ವಾರದಲ್ಲಿ 5 ದಿನ ಮಾತ್ರ ಕೆಲಸ ಮಾಡಬೇಕು ಈ ಕೆಲಸ ಮಾಡುವವರಿಗೆ ಮಾತ್ರ

Employees work only 5 days a week

ನಮಸ್ಕಾರ ಸ್ನೇಹಿತರೇ, ದೇಶದ 10 ಲಕ್ಷದ್ಯೋಗಿಗಳಿಗೆ ಈ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಸರ್ಕಾರ ನೌಕರರಿಗೆ ಮಾಹಿತಿ ನೀಡುವ ವೇಳೆ ಬ್ಯಾಂಕ್ ನೌಕರರು ಕೇವಲ ಐದು ದಿನ ಮಾತ್ರ ಕೆಲಸ ಮಾಡಬೇಕೆಂದು ತಿಳಿಸಿದೆ. ಐದು ದಿನಗಳ ಕಾಲ ಮಾತ್ರ ಬ್ಯಾಂಕ್ ನೌಕರರು ಕೆಲಸ ಮಾಡಬೇಕೆಂದು ಅನುಮೋದನೆ ನೀಡಲಾಗಿದ್ದು ಈ ಸಂಪೂರ್ಣ ನವೀಕರಣದ ವಿಷಯವನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಐದು ದಿನ ಕೆಲಸ ಮಾತ್ರ : ಐಬಿಗೆ ಇಂಡಿಯನ್ ಬ್ಯಾಂಕಿಂಗ್ ಅಸೋಸಿಯೇಷನ್ ಮತ್ತು ಯೂನಿಯನ್ ಇದೀಗ ಬ್ಯಾಂಕ್ ನೌಕರರು ಕೇವಲ … Read more

ಬೆಳೆ ವಿಮೆ ಹಣ ಜಮಾ ಆಗುವುದರ ಬಗ್ಗೆ ಸ್ಪಷ್ಟನೆ : ಕೂಡಲೇ ಎಲ್ಲ ರೈತರು ತಿಳಿದುಕೊಳ್ಳಿ

Clarification on deposit of crop insurance money

ನಮಸ್ಕಾರ ಸ್ನೇಹಿತರೆ ಈಗಾಗಲೇ ಮುಂಗಾರು ಮಳೆಯು 2020 ಬೆಳೆ ವಿಮೆಗೆ ರೈತರು ಅರ್ಜಿಯನ್ನು ಸಲ್ಲಿಸಿದ್ದು ಇನ್ನೂರು ತಾಲೂಕುಗಳನ್ನು ರಾಜ್ಯ ಸರ್ಕಾರವು ಈಗಾಗಲೆ ಬರಬೇಡಿದ್ದ ತಾಲೂಕುಗಳೆಂದು ಘೋಷಣೆ ಮಾಡಿದ್ದರು ಸಹ ಬೆಳೆ ವಿಮೆಯು ಯಾವುದೇ ರೀತಿಯಿಂದಲೂ ಜಮಾ ಆಗಿರುವುದಿಲ್ಲ. ಬೆಳೆ ವಿಮೆ ಬಗ್ಗೆ ಸರ್ಕಾರದ ಸ್ಪಷ್ಟನೆ : ರಾಜ್ಯ ಸರ್ಕಾರವು ಈಗಾಗಲೇ ಬೆಳೆ ವಿಮೆಯ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು ಹಣ ಜಮಾ ಆಗುತ್ತದೆಯೋ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲಿಂಕ್ ನ ಮೂಲಕ ತಿಳಿದುಕೊಳ್ಳಬೇಕಾಗುತ್ತದೆ. ಅಧಿಕೃತ ವೆಬ್ಸೈಟ್ ಯಾವುದೆಂದರೆ … Read more