rtgh

ಕಿಸಾನ್ ಯೋಜನೆಯ ಎಲ್ಲಾ ಹಣವನ್ನು ರೈತರು ವಾಪಸ್ ಕೊಡಬೇಕು

Essential Information of Kisan Scheme

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಆ ಬಗ್ಗೆ ತಿಳಿಸಲಾಗುತ್ತಿದೆ. ದೇಶದ ಬೆನ್ನೆಲುಬಾಗಿರುವ ರೈತರಿಗೆ ಕೇಂದ್ರ ಸರ್ಕಾರವು ಆರ್ಥಿಕ ಸ್ಥಿರತೆಯನ್ನು ನೀಡುವ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪರಿಚಯಿಸಿದೆ. ದೇಶದ ಲಕ್ಷಾಂತರ ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯುತ್ತಿದ್ದಾರೆ. ಅಲ್ಲದೆ ದೇಶದ ಅರ್ಹರ ಇತರ ಬ್ಯಾಂಕ್ ಖಾತೆಗೆ 15ನೇ ಕಂತಿನ ಹಣವು ಈಗಾಗಲೇ ಜಮಾ ಆಗಿದೆ. ಪಿಎಂ ಕಿಸಾನ್ ಯೋಜನೆಯ ನೋಟಿಸ್ : ಮೋದಿ ಸರ್ಕಾರವು ರೈತರಿಗೆ 6,000ಗಳನ್ನು … Read more