rtgh

ಕಿಸಾನ್ ಯೋಜನೆಯ ಎಲ್ಲಾ ಹಣವನ್ನು ರೈತರು ವಾಪಸ್ ಕೊಡಬೇಕು

Essential Information of Kisan Scheme

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಆ ಬಗ್ಗೆ ತಿಳಿಸಲಾಗುತ್ತಿದೆ. ದೇಶದ ಬೆನ್ನೆಲುಬಾಗಿರುವ ರೈತರಿಗೆ ಕೇಂದ್ರ ಸರ್ಕಾರವು ಆರ್ಥಿಕ ಸ್ಥಿರತೆಯನ್ನು ನೀಡುವ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪರಿಚಯಿಸಿದೆ. ದೇಶದ ಲಕ್ಷಾಂತರ ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯುತ್ತಿದ್ದಾರೆ. ಅಲ್ಲದೆ ದೇಶದ ಅರ್ಹರ ಇತರ ಬ್ಯಾಂಕ್ ಖಾತೆಗೆ 15ನೇ ಕಂತಿನ ಹಣವು ಈಗಾಗಲೇ ಜಮಾ ಆಗಿದೆ. ಪಿಎಂ ಕಿಸಾನ್ ಯೋಜನೆಯ ನೋಟಿಸ್ : ಮೋದಿ ಸರ್ಕಾರವು ರೈತರಿಗೆ 6,000ಗಳನ್ನು … Read more

ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಸೌಲಭ್ಯ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Free tractor facility for farmers

ನಮಸ್ಕಾರ ಸ್ನೇಹಿತರೆ ಇವತ್ತಿನ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಎಲ್ಲಾ ರೈತರಿಗೂ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯದಲ್ಲಿರುವ ಎಲ್ಲಾ ರೈತರಿಗೆ ಟ್ರಾಕ್ಟರ್ ಬಹಳ ಮುಖ್ಯವಾಗಿದೆ ಏಕೆಂದರೆ ಕೃಷಿ ಕರ ಕೆಲಸಗಳನ್ನು ಟ್ರ್ಯಾಕ್ಟರ್ ಮೂಲಕ ಸುಲಭವಾಗಿ ಮಾಡಿಕೊಳ್ಳಬಹುದು. ಜೊತೆಗೆ ಬೇರೆ ಪ್ರದೇಶಕ್ಕೆ ಬೆಳೆಗಳನ್ನು ತಲುಪಿಸುವಂತಹ ಕೆಲಸವನ್ನು ಈ ಟ್ರಾಕ್ಟರ್ ಮೂಲಕವೇ ಮಾಡಬಹುದಾಗಿತ್ತು. ಇದೊಂದು ರೀತಿಯಲ್ಲಿ ಕೃಷಿ ಸಲಕರಣೆಗಳಲ್ಲಿ ಉಪಯುಕ್ತ ಕೃಷಿ ಉಪಕರಣವಾಗಿದೆ. ಆದ್ದರಿಂದಲೇ ಈಗ ಸರ್ಕಾರವು ಉಚಿತವಾಗಿ ಟ್ರ್ಯಾಕ್ಟರ್ ನೀಡಲು ನಿರ್ಧರಿಸಿದೆ. ಉಚಿತ ಟ್ರ್ಯಾಕ್ಟರ್ ಯೋಜನೆ : ಮುಖ್ಯಮಂತ್ರಿ ಟ್ಯಾಕ್ಟರ್ ಯೋಜನೆಯ ಅಡಿಯಲ್ಲಿ … Read more

ಎಲ್ಲಾ ಮಹಿಳೆಯರಿಗೂ ಉಚಿತ ಹೊಲಿಗೆ ಯಂತ್ರ : ಈ ಕೂಡಲೇ ಅರ್ಜಿ ಸಲ್ಲಿಸಿ

Free sewing machine for all women

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಅರ್ಹತೆಯನ್ನು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗಿದ್ದು ಈ ಯೋಜನೆ ಪ್ರಯೋಜನವನ್ನು ದೇಶದಾದ್ಯಂತ ಎಲ್ಲಾ ಮಹಿಳೆಯರು ಪಡೆಯುತ್ತಿದ್ದಾರೆ. ಹಾಗಾದರೆ ಉಚಿತ ಹೊಲಿಗೆ ಯಂತ್ರಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆ : ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಕನಸನ್ನು ಮಹಿಳೆಯರು ಹೊಂದಿರುತ್ತಾರೆ. ಇದರಿಂದ ತಮ್ಮ ಜೀವನವನ್ನು ಉತ್ತಮಗೊಳಿಸಬೇಕು ಎಂಬ … Read more

ಈ ಜನರಿಗೆ 50ರಷ್ಟು ಟಿಕೆಟ್ : ಉಚಿತ ರಿಯಾಯಿತಿ ಬಗ್ಗೆ ರೈಲ್ವೆ ಇಲಾಖೆ ಸ್ಪಷ್ಟನೆ

50-free-ticket-discount-for-these-people-railway-department-clarified

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಶೇಕಡ 50ರಷ್ಟು ಟಿಕೇಟಿನಲ್ಲಿ ರಿಯಾಯಿತಿ ಪಡೆಯುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಬೇಕಾಗುತ್ತದೆ. ಭಾರತ ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ 50ರಷ್ಟು ಟಿಕೆಟ್ ರಿಯಾಯಿತಿ ಬಗ್ಗೆ ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ. ಸಂಪೂರ್ಣವಾಗಿ ನಿಮಗೆ ತಿಳಿದಿರಬೇಕು ಭಾರತ ದೇಶದಲ್ಲಿ ಹಿರಿಯ ನಾಗರಿಕರ ಮೇಲೆ ಶೇಕಡ 40 ರಿಂದ 50 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿತ್ತು .ಆದರೆ ಕೋವಿಡ್ ಸಂದರ್ಭದಲ್ಲಿ ಈ ರಿಯಾಯಿತಿಯನ್ನು … Read more

ಹೊಸ ವರ್ಷಾಚರಣೆಗೆ ಮಹತ್ವದ ಸೂಚನೆ : ಬಾರ್ ಗೂ ಸಮಯ ನಿಗದಿ

An important notice for the New Year celebration is the timing of the bar

ನಮಸ್ಕಾರ ಸ್ನೇಹಿತರೆ ಹೊಸ ವರ್ಷವನ್ನು ಹೆಚ್ಚಿನ ಜನಸಂಖ್ಯೆಯಲ್ಲಿ ಎಂಜಿ ರೋಡ್ ಬಿಗೇಟ್ ರೋಡ್ ಎಲೆಕ್ಟ್ರಾನಿಕ್ ಸಿಟಿ ಇಂದಿರಾನಗರ ಹಾಗೂ ಶಾಪಿಂಗ್ ಮಾಲ್ ಸ್ಟಾರ್ ಹೋಟೆಲ್ ಗಳಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಕಳೆದ ವರ್ಷಕ್ಕಿಂತ ಬಂದು ಬಸ್ಸಿಗಾಗಿ ವಿರೋಧಿಸಬೇಕೆಂದು ಅಧಿಕಾರಿಗಳಿಗೆ ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ರವರು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವನು ಗೃಹ ಸಚಿವರು ತಿಳಿಸಿದ್ದಾರೆ. … Read more

ಸರ್ಕಾರದಿಂದ 60 ವರ್ಷ ಮೇಲ್ಪಟ್ಟವರಿಗೆ 10,000 ಪಿಂಚಣಿ ಪಡೆಯುವ ಬಗ್ಗೆ ಇಲ್ಲಿದೆ ಮಾಹಿತಿ

Atal G Pension Scheme Information

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಅರವತ್ತು ವರ್ಷ ಮೇಲ್ಪಟ್ಟ ಜನರಿಗೆ 10,000 ಪಿಂಚಣಿ ಯೋಜನೆಯನ್ನು ಪಡೆದುಕೊಳ್ಳುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಲಿದ್ದು ಈ ಲೇಖನವನ್ನು ಕೊನೆವರೆಗೂ ತಪ್ಪದೇ ಓದಿ. ಆರ್ಥಿಕವಾಗಿ ಬೇರೆಯವರ ಮೇಲೆ ಯಾರೂ ಕೂಡ ಅವಲಂಬಿತರಾಗಬಾರದು ಎನ್ನುವ ಕಾರಣಕ್ಕೆ ವಯಸ್ಸಾದ ನಂತರ ವ್ಯಕ್ತಿಯು ಆರ್ಥಿಕವಾಗಿ ಸದೃಢರ ಆಗಬೇಕೆಂಬ ಉದ್ದೇಶದಿಂದ ನಿವೃತ್ತಿ ಹೊಂದಿದ ನಂತರ ಬದುಕನ್ನು ತುಂಬಾ ಸುಂದರವಾಗಿ ಕಟ್ಟಿಕೊಳ್ಳುವ ಜನರಿಗೆ ಈ ಯೋಜನೆಯ ಲಾಭ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ನಿಮ್ಮ … Read more

ಗೃಹಲಕ್ಷ್ಮಿ ಹಣ ಬರದೆ ಇದ್ದವರು ಕೇವಲ 2 ದಿನದಲ್ಲಿ ಹಣವನ್ನು ಪಡೆಯಿರಿ

Those who have not received Gruhalkshmi money get money in just 2 days

ನಮಸ್ಕಾರ ಸ್ನೇಹಿತರೇ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ರಾಜ್ಯದ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯವಾಗಲಿ ಎಂದು ಉದ್ದೇಶದಿಂದ ಜಾರಿಗೆ ತರಲಾಯಿತು. ಮಹಿಳೆಯರ ಬ್ಯಾಂಕ್ ಖಾತೆಗೆ ಮೂರು ತಿಂಗಳ ಹಣವನ್ನು ಜಮಾ ಮಾಡಲಾಗಿದ್ದು ಇದೀಗ ನಾಲ್ಕನೇ ಕಂತಿನ ಹಣವು ಸಹ ಹಂತ ಹಂತವಾಗಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರವು ಸಿದ್ಧತೆಯನ್ನು ನಡೆಸುತ್ತಿದೆ. 15 ಜಿಲ್ಲೆಗಳಲ್ಲಿ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಕಂತಿನ ಹಣ ಬಿಡುಗಡೆ : ಗುರು ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವು ಬೆಳಗಾವಿ … Read more

ಹೆಣ್ಣು ಮಗುವಿಗೆ ಇನ್ನು ಮುಂದೆ ಹಣ ಸಿಗಲಿದೆ ಈ ಯೋಜನೆಯಲ್ಲಿ

The girl child will get money from now on in this scheme

ನಮಸ್ಕಾರ ಸ್ನೇಹಿತರೇ, ಹೆಣ್ಣು ಮಕ್ಕಳು ಹಿಂದೆಲ್ಲ ಜನಿಸಿದರೆ ಅದು ಶಾಪ ಎಂದು ಹೇಳಲಾಗುತ್ತಿತ್ತು ಅಲ್ಲದೆ ಭ್ರೂಣ ಹತ್ಯವನ್ನು ಸಹ ಮಾಡಲಾಗುತ್ತಿತ್ತು ಆದರೆ ಇದೀಗ ಕಾನೂನಿನ ಚೌಕಟ್ಟು ಬಲಗೊಳ್ಳುತ್ತಿರುವ ಕಾರಣ ಈ ವಿಚಾರಗಳ ಬಗ್ಗೆ ಜನರು ಎಚ್ಚೆತ್ತುಕೊಂಡು ಹೆಣ್ಣು ಮಗುವಿಗೆ ಸಾಕಷ್ಟು ಕಾಳಜಿಯನ್ನು ವಹಿಸುತ್ತಿದ್ದಾರೆ. ಅದರಂತೆ ಸರ್ಕಾರವೂ ಕೂಡ ಅನೇಕ ವಿಧವಾದ ಕಾರ್ಯಕ್ರಮಗಳನ್ನು ಹೆಣ್ಣು ಮಗುವಿಗಾಗಿ ಹಮ್ಮಿಕೊಳ್ಳುತ್ತಿದ್ದು ಅದರಲ್ಲಿ ಒಂದು ಹೊಸ ಯೋಜನೆಯನ್ನು ಯೋಜನೆ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಹೆಣ್ಣು ಮಗುವಿಗಾಗಿ ಅನೇಕ ಯೋಜನೆಗಳು : ಹೆಣ್ಣು ಮಗು … Read more

ಕೃಷಿಗಾಗಿ ಟ್ರ್ಯಾಕ್ಟರ್ ಸಾಲಗಳನ್ನು ಪಡೆಯುವ ಪ್ರಮುಖ ಪ್ರಯೋಜನಗಳು ಇಲ್ಲಿವೆ

Here are the major benefits of getting tractor loans for agriculture

ನಮಸ್ಕಾರ ಸ್ನೇಹಿತರೇ, ಭಾರತೀಯ ಕೃಷಿಯಲ್ಲಿ ಬಹಳ ಮುಖ್ಯವಾಗಿದ್ದು ರೈತರಿಗೆ ಆರ್ಥಿಕ ಬೆಂಬಲಕ್ಕೆ ಸರ್ಕಾರವು ಆದ್ಯತೆ ನೀಡುತ್ತಿದೆ. ರೈತರು ತಮ್ಮ ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಅಗತ್ಯವಾದಂತಹ ಯಂತ್ರೋಪಕರಣಗಳೊಂದಿಗೆ ಸಬಲೀಕರಣ ಗೊಳಿಸುವ ಗುರಿಯನ್ನು ಸರ್ಕಾರವು ಹೊಂದಿರುವುದರಿಂದ ಟ್ರ್ಯಾಕ್ಟರ್ ಗಳಿಗೆ ಸಾಲಗಳನ್ನು ಒದಗಿಸಲು ನಿರ್ಣಾಯಕ ಅಂಶಗಳಲ್ಲಿ ಪಾತ್ರವನ್ನು ವಹಿಸುತ್ತಿದೆ. ಟ್ರ್ಯಾಕ್ಟರ್ ಸಾಲಗಳ ಬಗ್ಗೆ ಮಾಹಿತಿ : ರೈತರಿಗೆ ಟ್ರ್ಯಾಕ್ಟರ್ ಗಳನ್ನು ಖರೀದಿಸಲು ಟ್ರ್ಯಾಕ್ಟರ್ ಸಾಲವು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾದ ಹಣಕಾಸು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಈ ಸಾಲುಗಳನ್ನು ಸಹಕಾರಿ ಸಂಘಗಳು ಹಣಕಾಸು ಸಂಸ್ಥೆಗಳು ಮತ್ತು … Read more